ಕೊರೋನಾ ಭಯದಿಂದ ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ

Webdunia
ಸೋಮವಾರ, 23 ಮಾರ್ಚ್ 2020 (09:50 IST)
ಬೆಂಗಳೂರು: ಕೊರೋನಾವೈರಸ್ ಹರಡುವಿಕೆ ತಡೆಯಲು ಸರ್ಕಾರ ನಗರವನ್ನು ಲಾಕ್ ಡೌನ್ ಮಾಡುವ ನಿರ್ಧಾರ ಮಾಡಿದೆ. ಆದರೆ ಇದರಿಂದಾಗಿ ದಿನಗೂಲಿ ಮಾಡುವವರಿಗೆ ತೊಂದರೆಯಾಗುತ್ತಿದೆ.


ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬ ಕೊರೋನಾದಿಂದ ಪ್ರಯಾಣಿಕರಿಲ್ಲದೇ ಆಟೋ ಓಡಿಸಲಾಗದೇ ಹಣಕಾಸಿನ ಮುಗ್ಗಟ್ಟಿನಿಂದಾಗಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಶಿವಕುಮಾರ್ ಎಂಬ ಚಾಲಕ 4 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಇದೀಗ ಆಟೋ ಓಡಿಸಲೂ ಆಗದೇ ಸಾಲ ತೀರಿಸಲೂ ಆಗದೇ ಸಂಕಷ್ಟಕ್ಕೆ ಸಿಲುಕಿದ್ದ. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಸೌಂದರ್ಯಕ್ಕಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಚರ್ಮದ ಆರೈಕೆ ತುಂಬಾನೆ ಉತ್ತಮ

ಮುಂದಿನ ಸುದ್ದಿ
Show comments