Webdunia - Bharat's app for daily news and videos

Install App

ಲಾಕ್ ಡೌನ್ ಮುಂದುವರಿಯಲಿ ಎಂದ ಬಿಬಿಎಂಪಿ: ಮುಂದುವರಿಯಲ್ಲ ಎಂದ ಸಿಎಂ ಬಿಎಸ್ ವೈ

Webdunia
ಶನಿವಾರ, 18 ಜುಲೈ 2020 (08:45 IST)
ಬೆಂಗಳೂರು: ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳು ಇನ್ನಷ್ಟು ಹೆಚ್ಚುತ್ತಿರುವ ಹಿನ್ನಲೆಯಲ್ಲಿ 14 ದಿನಗಳವರೆಗೆ ಲಾಕ್ ಡೌನ್ ವಿಸ್ತರಿಸಿ ಎಂದು ಬಿಬಿಎಂಪಿ ಒತ್ತಾಯಿಸಿದರೆ ಇತ್ತ ಸಿಎಂ ಬಿಎಸ್ ವೈ ಲಾಕ್ ಡೌನ್ ವಿಸ್ತರಣೆಯಿಲ್ಲ ಎಂದಿದ್ದಾರೆ.


ಬೆಂಗಳೂರಿನಲ್ಲಿ ಒಂದು ವಾರದ ಲಾಕ್ ಡೌನ್ ನಿಂದಾಗಿ ಈಗಾಗಲೇ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿವೆ. ಅದರ ಜತೆಗೆ ಜನರೂ ಸರಿಯಾಗಿ ಲಾಕ್ ಡೌನ್ ಪಾಲನೆ ಮಾಡುತ್ತಿಲ್ಲ. ಹೀಗಿರುವಾಗ ಲಾಕ್ ಡೌನ್ ನ ಔಚಿತ್ಯವೇನು ಎಂದು ಹಲವರು ಪ್ರಶ್ನೆ ಮಾಡುತ್ತಿದ್ದಾರೆ.

ಇದರ ನಡುವೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಸಿಎಂ ಬಿಎಸ್ ವೈ ‘ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರವಲ್ಲ. ಹೀಗಾಗಿ ಲಾಕ್ ಡೌನ್ ವಿಸ್ತರಣೆ ಮಾಡುವ ಪ್ರಶ್ನೆಯೇ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ
Show comments