ಲಾಕ್ ಡೌನ್ ಗೋಜಲು: ಐಟಿಯವರು ಮಾತ್ರವೇ ಉದ್ಯೋಗಿಗಳೇ?

Webdunia
ಗುರುವಾರ, 30 ಏಪ್ರಿಲ್ 2020 (09:33 IST)
ಬೆಂಗಳೂರು: ಲಾಕ್ ಡೌನ್ ನಿಧಾನವಾಗಿ ತೆರೆಯುವುದರ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸುತ್ತಿರುವ ಬೆನ್ನಲ್ಲೇ ಕೇವಲ ಐಟಿ-ಬಿಟಿಯವರನ್ನು ಮಾತ್ರ ಕೇಂದ್ರವಾಗಿಸಿ ನಿರ್ಧಾರ ಕೈಗೊಳ್ಳುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಆರೋಪಿಸಿದ್ದಾರೆ.


ಜುಲೈ 31 ರವರೆಗೂ ಐಟಿ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದ್ದಕ್ಕೆ ಕೆಲವರು ಸಾಮಾಜಿಕ ಜಾಲತಾಣದ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇವಲ ಐಟಿ-ಬಿಟಿಯವರು ಮಾತ್ರ ಉದ್ಯೋಗಿಗಳೇ? ನಮ್ಮಂತಹ ಸಾಮಾನ್ಯ ಕಂಪನಿಗಳಲ್ಲಿ ಕೆಲಸ ಮಾಡುವವರ ಗತಿಯೇನು? ನಾವು ಏನು ಮಾಡಬೇಕು? ನಮ್ಮ ಜೀವನ ನಿರ್ವಹಣೆ ಹೇಗೆ ಎಂದು ಸರ್ಕಾರ ಹೇಳಲಿ ಎಂದು ಹಲವರು ಸಾಮಾಜಿಕ ಜಾಲತಾಣದ ಮೂಲಕ ಆಗ್ರಹಿಸಿದ್ದಾರೆ.

ಕೆಲವು ಕಂಪನಿಗಳು ಈಗಾಗಲೇ ಉದ್ಯೋಗಿಗಳಿಗೆ ವಾಹನ ಸೌಕರ್ಯವೊದಗಿಸಿ ಕೆಲಸಕ್ಕೆ ಕರೆಸಿಕೊಳ್ಳುತ್ತಿವೆ. ಆದರೆ ವ್ಯವಸ್ಥೆ ಮಾಡುವಷ್ಟು ಅನುಕೂಲವಿಲ್ಲದ ಕಂಪನಿಗಳ ನೌಕರರು ಭವಿಷ್ಯದ ಚಿಂತೆಯಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಮ್ಮ ಸುತ್ತಾಮುತ್ತಾ ಸಿಗುವ ಒಂದೆಲಗದಿಂದ ಆರೋಗ್ಯಕ್ಕೆ ಸಿಗುವ ಲಕ್ಷಣಗಳೇಣು ಗೊತ್ತಾ

ಲೋ ಶುಗರ್ ಇದ್ದಾಗ ಚಾಕಲೇಟ್ ಸೇವಿಸಬಹುದೇ

ಹೆಚ್ಚುತ್ತಿರುವ ಬಿಸಿಲ ಬೇಗೆ, ಆರೋಗ್ಯದ ಮೇಲಿರಲಿ ಹೆಚ್ಚಿನ ಕಾಳಜಿ

ಮುಖದಲ್ಲಿ ಮೊಡವೆ ಬರಬಾರದು ಎಂದಿದ್ದರೆ ಇಂಥಾ ಆಹಾರ ಸೇವಿಸಬೇಡಿ video

ಈ ಸಮಸ್ಯೆ ಇರುವವರು ರಾತ್ರಿ ಹೊತ್ತು ಬಾಳೆಹಣ್ಣು ಸೇವಿಸಬಾರದು video

ಮುಂದಿನ ಸುದ್ದಿ
Show comments