Webdunia - Bharat's app for daily news and videos

Install App

ನಿಪ್ಪಾ ವೈರಸ್ ಕೊರೋನಾಗಿಂತಲೂ ಡೇಂಜರಸ್

Webdunia
ಗುರುವಾರ, 9 ಸೆಪ್ಟಂಬರ್ 2021 (12:17 IST)
ಬೆಂಗಳೂರು: ಕರ್ನಾಟಕದಲ್ಲಿ ಉದ್ಯೋಗ ಮಾಡುತ್ತಿರುವ, ವಿದ್ಯಾರ್ಥಿಗಳಾಗಿರುವ ಕೇರಳೀಯರು ಸದ್ಯಕ್ಕೆ ತಮ್ಮ ತವರಿಗೆ ಹೋಗುವುದು ಡೇಂಜರ್. ಹೀಗಂತ ಸ್ವತಃ ಸರ್ಕಾರವೇ ಎಚ್ಚರಿಕೆ ನೀಡಿದೆ.


ಕೇರಳದಲ್ಲಿ ಒಂದೆಡೆ ಕೊರೋನಾ ರುದ್ರತಾಂಡವವಾಡುತ್ತಿದ್ದರೆ, ಇನ್ನೊಂದೆಡೆ ಅದರ ದುಪ್ಪಟ್ಟು ಅಪಾಯಕಾರಿಯಾಗಿರುವ ‘ನಿಪ್ಪಾ ವೈರಸ್’ ಪ್ರಕರಣಗಳು ಕಂಡುಬಂದಿವೆ.

ಹೀಗಾಗಿ ಒಂದು ತಿಂಗಳ ಮಟ್ಟಿಗೆ ಕೇರಳದ ಕಡೆಗೆ ಪ್ರಯಾಣಿಸದಿರುವುದೇ ಉತ್ತಮ. ನಿಪ್ಪಾ ವೈರಸ್ ಕೊರೋನಾಗಿಂತಲೂ ಅಪಾಯಕಾರಿಯಾಗಿದ್ದು, ತಲೆನೋವು, ಸ್ನಾಯು ಸೆಳೆತ, ಜ್ವರ ಇತ್ಯಾದಿ ಇದರ ಲಕ್ಷಣಗಳಾಗಿವೆ. ಒಂದು ವೇಳೆ ಇಂತಹ ಲಕ್ಷಣಗಳು ಕಂಡುಬಂದರೆ ರೋಗಿಗಳ ಸ್ಯಾಂಪಲ್ ನ್ನು ಪುಣೆಯ ಪ್ರಯೋಗಾಲಯಕ್ಕೆ ಕಳುಹಿಸಬೇಕಾಗುತ್ತದೆ. ಹೀಗಾಗಿ ಅಪಾಯ ಮೈಮೇಲೆಳದುಕೊಳ್ಳದಿರುವುದೇ ಉತ್ತಮ ಎನ್ನುವುದು ಸರ್ಕಾರದ ಸಲಹೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನವೂ ಬಿಸಿಬಿಸಿ ಅನ್ನದ ಜೊತೆ ಉಪ್ಪಿನಕಾಯಿ ತಿನ್ನುತ್ತಿದ್ದರೆ ಏನಾಗುತ್ತದೆ ಗೊತ್ತಾ

ಮಳೆಗಾಲದಲ್ಲೂ ಫಿಟ್ನೆಸ್ ಕಾಪಾಡಲು ಇಲ್ಲಿದೆ ಕೆಲ ಸರಳ ವಿಧಾನಗಳು

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments