ಲಾಕ್ ಡೌನ್ ಸಡಿಲಗೊಂಡರೂ ಅಂಗಡಿ ಮಾಲಿಕರಿಗೆ ಮುಗಿಯದ ಗೋಳು

Webdunia
ಸೋಮವಾರ, 4 ಮೇ 2020 (08:56 IST)
ಬೆಂಗಳೂರು: ಹಸಿರು, ಆರೆಂಜ್ ವಲಯಗಳಲ್ಲಿ ಸರ್ಕಾರ ಲಾಕ್ ಡೌನ್ ನಿಯಮಗಳನ್ನು ಕೊಂಚ ಮಟ್ಟಿಗೆ ಸಡಿಲಗೊಳಿಸಿದೆ. ಹೀಗಾಗಿ ಅಂಗಡಿ ತೆರೆಯಲು ಅವಕಾಶ ಸಿಕ್ಕಿದೆ.


ಆದರೆ ಅಂಗಡಿ ಬಾಗಿಲು ತೆರೆದರೂ ವ್ಯಾಪಾರ ಮೊದಲಿನಂತಿಲ್ಲದೇ ಮಾಲಿಕರು ತಲೆಮೇಲೆ ಕೈಹೊತ್ತು ಕುಳಿತುಕೊಳ್ಳುವಂತಾಗಿದೆ. ಅಗತ್ಯ ದಿನಸಿ ವಸ್ತುಗಳ ಅಂಗಡಿಗಳಿಗೆ ಜನ ಬರುತ್ತಿದ್ದಾರೆ.

ಆದರೆ ಉಳಿದ ವಸ್ತುಗಳ ಖರೀದಿಗೆ ಜನ ಮನೆಯಿಂದ ಹೊರಬರಲೂ ಹಿಂಜರಿಯುತ್ತಿದ್ದಾರೆ. ಹೀಗಾಗಿ ಸಾಕಷ್ಟು ವ್ಯಾಪಾರವಿಲ್ಲದೇ ವ್ಯಾಪಾರಿಗಳು ಪರದಾಡುವಂತಾಗಿದೆ. ಕೆಲವು ದಿನ ಕಳೆದ ಮೇಲಾದರೂ ಈ ಪರಿಸ್ಥಿತಿ ಸುಧಾರಿಸಬಹುದು. ಜನರಲ್ಲಿ ಆತಂಕ ಕಡಿಮೆಯಾದ ಬಳಿಕ ಗ್ರಾಹಕರು ಬರಬಹುದು ಎಂಬ ನಿರೀಕ್ಷೆ ವ್ಯಾಪಾರಿಗಳದ್ದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಬಿಸಿಲ ಬೇಗೆ, ಆರೋಗ್ಯದ ಮೇಲಿರಲಿ ಹೆಚ್ಚಿನ ಕಾಳಜಿ

ಮುಖದಲ್ಲಿ ಮೊಡವೆ ಬರಬಾರದು ಎಂದಿದ್ದರೆ ಇಂಥಾ ಆಹಾರ ಸೇವಿಸಬೇಡಿ video

ಈ ಸಮಸ್ಯೆ ಇರುವವರು ರಾತ್ರಿ ಹೊತ್ತು ಬಾಳೆಹಣ್ಣು ಸೇವಿಸಬಾರದು video

ಮಕ್ಕಳು ಚಾಕಲೇಟ್ ತಿಂದ ತಕ್ಷಣ ನೀರು ಕುಡಿಯಬಹುದೇ ಇಲ್ಲಿದೆ ಟಿಪ್ಸ್ video

ಪುರುಷರು ಒಣ ಮೀನು ಸೇವನೆ ಮಾಡುವುದರ ಉಪಯೋಗವೇನು ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments