ಮದ್ಯಪ್ರಿಯರ ನಿಯಂತ್ರಿಸಲು ಶಿಕ್ಷಕರ ನೇಮಕ!

Webdunia
ಗುರುವಾರ, 7 ಮೇ 2020 (10:03 IST)
ವಿಶಾಖಪಟ್ಟಣ: ಲಾಕ್ ಡೌನ್ ಸಡಿಲಿಕೆಯಾದಂತೆ ಮದ್ಯದಂಗಡಿ ತೆರೆಯುವ ಸರ್ಕಾರದ ನಿರ್ಧಾರದಿಂದ ವಿಶಾಖಪಟ್ಟಣದಲ್ಲಿ ಶಿಕ್ಷಕರಿಗೆ ಹೊಸ ಕೆಲಸ ಸಿಕ್ಕಿದೆ!


ಕರ್ನಾಟಕದಂತೇ ವಿಶಾಖಪಟ್ಟಣದಲ್ಲೂ ಮದ್ಯದಂಗಡಿ ತೆರೆದ ಬೆನ್ನಲ್ಲೇ ಪಾನಪ್ರಿಯರು ಎಣ್ಣೆ ಬಾಟಲಿಗಾಗಿ ನೂಕು ನುಗ್ಗಲು ನಡೆಸಿದ್ದಾರೆ. ಇವರನ್ನು ನಿಯಂತ್ರಿಸಲು ಇಲ್ಲಿನ ಸರ್ಕಾರಿ ಶಿಕ್ಷಕರನ್ನು ಬಳಸಲಾಗುತ್ತಿದೆ.

ಪೊಲೀಸರ ಜತೆ ಜನರ ನೂಕು ನುಗ್ಗಲು ನಿಭಾಯಿಸಲು ಶಿಕ್ಷಕರನ್ನು ಸ್ವಯಂ ಸೇವಕರಾಗಿ ಬಳಸಲಾಗಿದೆ. ಈ ಶಿಕ್ಷಕರು ಮದ್ಯಕ್ಕಾಗಿ ಕ್ಯೂ ನಿಂತ ಪಾನಪ್ರಿಯರಿಗೆ ಟೋಕನ್ ಕೊಡುವ ಕೆಲಸ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಲಗುವ ಮುನ್ನ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸುವುದನ್ನು ನಿಲ್ಲಿಸಿ, ಪರಿಣಾಮ ನೋಡಿ

ನಮ್ಮ ಸುತ್ತಾಮುತ್ತಾ ಸಿಗುವ ಒಂದೆಲಗದಿಂದ ಆರೋಗ್ಯಕ್ಕೆ ಸಿಗುವ ಲಕ್ಷಣಗಳೇಣು ಗೊತ್ತಾ

ಲೋ ಶುಗರ್ ಇದ್ದಾಗ ಚಾಕಲೇಟ್ ಸೇವಿಸಬಹುದೇ

ಹೆಚ್ಚುತ್ತಿರುವ ಬಿಸಿಲ ಬೇಗೆ, ಆರೋಗ್ಯದ ಮೇಲಿರಲಿ ಹೆಚ್ಚಿನ ಕಾಳಜಿ

ಮುಖದಲ್ಲಿ ಮೊಡವೆ ಬರಬಾರದು ಎಂದಿದ್ದರೆ ಇಂಥಾ ಆಹಾರ ಸೇವಿಸಬೇಡಿ video

ಮುಂದಿನ ಸುದ್ದಿ
Show comments