ಲಾಕ್ ಡೌನ್ ಸಡಿಲಗೊಂಡರೂ ಕಚೇರಿಗೆ ಬರಲು ನೌಕರರ ಹಿಂಜರಿಕೆ

Webdunia
ಸೋಮವಾರ, 4 ಮೇ 2020 (09:23 IST)
ಬೆಂಗಳೂರು: ಇಂದಿನಿಂದ ಹಸಿರು, ಆರೆಂಜ್ ವಲಯಗಳಲ್ಲಿ ಖಾಸಗಿ, ಸರಕಾರಿ ಕಚೇರಿಗಳನ್ನು ತೆರೆಯಲು ಅವಕಾಶ ನೀಡಿದರೂ ನೌಕರರು ಕಚೇರಿಗೆ ಬರಲು ಹಿಂದೇಟು ಹಾಕುವಂತಾಗಿದೆ.


ಕೆಲವು ಕಂಪನಿಗಳು ಮಾತ್ರವೇ ನೌಕರರಿಗೆ ಪಾಸ್, ವಾಹನ ಸೌಕರ್ಯ ಇತ್ಯಾದಿ ಒದಗಿಸುತ್ತಿವೆ. ಹೀಗಾಗಿ ಈ ಕಂಪನಿ ನೌಕರರು ಆರಾಮವಾಗಿ ನೌಕರಿಗೆ ಹಾಜರಾಗಲಿದ್ದಾರೆ.

ಆದರೆ ಕೆಲವು ಕಂಪನಿಗಳಲ್ಲಿ ಪಾಸ್ ವ್ಯವಸ್ಥೆಯಾಗಲೀ, ಸಾರಿಗೆ ವ್ಯವಸ್ಥೆಯಾಗಲೀ ಮಾಡಿಲ್ಲ. ಹೀಗಾಗಿ ಇಂತಹ ಕಂಪನಿಗಳ ನೌಕರರು ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ತಮ್ಮದೇ ವಾಹನಗಳಲ್ಲಿ ಬರುವಾಗ ಪೊಲೀಸರ ಪ್ರಶ್ನೆಗಳಿಗೆ ಉತ್ತರ ನೀಡಬೇಕಾಗುತ್ತದೆ. ಅಲ್ಲದೆ, ಇದುವರೆಗೆ ಮನೆಯೊಳಗೇ ಇದ್ದವರು ಈಗ ಇದ್ದಕ್ಕಿದ್ದಂತೆ ಹೊರಗೆ ಬರುವುದು ಸುರಕ್ಷಿತವೇ  ಎಂದು ಯೋಚಿಸುವಂತಾಗಿದೆ. ಹೀಗಾಗಿ ಕಚೇರಿ ತೆರೆದರೂ ನೌಕರರು ಹಾಜರಾಗಲು ಹಿಂದೇಟು ಹಾಕುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲೋ ಶುಗರ್ ಇದ್ದಾಗ ಚಾಕಲೇಟ್ ಸೇವಿಸಬಹುದೇ

ಹೆಚ್ಚುತ್ತಿರುವ ಬಿಸಿಲ ಬೇಗೆ, ಆರೋಗ್ಯದ ಮೇಲಿರಲಿ ಹೆಚ್ಚಿನ ಕಾಳಜಿ

ಮುಖದಲ್ಲಿ ಮೊಡವೆ ಬರಬಾರದು ಎಂದಿದ್ದರೆ ಇಂಥಾ ಆಹಾರ ಸೇವಿಸಬೇಡಿ video

ಈ ಸಮಸ್ಯೆ ಇರುವವರು ರಾತ್ರಿ ಹೊತ್ತು ಬಾಳೆಹಣ್ಣು ಸೇವಿಸಬಾರದು video

ಮಕ್ಕಳು ಚಾಕಲೇಟ್ ತಿಂದ ತಕ್ಷಣ ನೀರು ಕುಡಿಯಬಹುದೇ ಇಲ್ಲಿದೆ ಟಿಪ್ಸ್ video

ಮುಂದಿನ ಸುದ್ದಿ
Show comments