ಭಾರತದಿಂದ ಮತ್ತೊಂದು ಲಂಕಾ ವಿಜಯ

Webdunia
ಶುಕ್ರವಾರ, 25 ಆಗಸ್ಟ್ 2017 (07:35 IST)
ಪಲ್ಲಿಕೆಲೆ: ಟೀಂ ಇಂಡಿಯಾಗೆ ಈಗ ಗೆಲುವು ಸಾಮಾನ್ಯವಾಗಿದೆ. ಆದರೆ ಇದು ಮಾತ್ರ ಅಷ್ಟು ಸುಲಭ ಜಯವಾಗಿರಲಿಲ್ಲ. ಶ್ರೀಲಂಕಾ ವಿರುದ್ಧ ನಡೆದ ದ್ವಿತೀಯ ಏಕದಿನ ಪಂದ್ಯವನ್ನು 3 ವಿಕೆಟ್ ಗಳಿಂದ ಗೆಲ್ಲುವ ಮೂಲಕ ದ್ವೀಪ ರಾಷ್ಟ್ರದಲ್ಲಿ ತನ್ನ ಗೆಲುವಿನ ಸರಪಳಿ ಮುಂದುವರಿಸಿದೆ.

 
ಮೊದಲು ಬ್ಯಾಟ್ ಮಾಡಿದ್ದ ಶ್ರೀಲಂಕಾ ಭಾರತಕ್ಕೆ 237 ರನ್ ಗಳ ಗುರಿ ನಿಗದಿ ಪಡಿಸಿತ್ತು. ಮಳೆಯಿಂದಾಗಿ ಡಕ್ ವರ್ತ್ ಲೂಯಿಸ್ ಪದ್ಧತಿ ಅಳವಡಿದಲಾಗಿತ್ತು. ಒಂದು ಹಂತದಲ್ಲಿ ಅಖಿಲ ಧನಂಜಯ ಬೌಲಿಂಗ್ ನಿಂದಾಗಿ ಸೋಲಿನ ಸುಳಿಗೆ ಸಿಲುಕಿದ್ದ ಭಾರತಕ್ಕೆ ಧೋನಿ ಮತ್ತು ಭುವನೇಶ್ವರ ಕುಮಾರ್ ಆಸರೆಯಾದದರು. ಕೊನೆಗೆ 44.2 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 231 ರನ್ ಗಳಿಸುವ ಮೂಲಕ ಗುರಿ ಮುಟ್ಟಿತು.

ಭರ್ಜರಿ ಫಾರ್ಮ್ ನಲ್ಲಿರುವ ಶಿಖರ್ ಧವನ್ ಮತ್ತು ರೋಹಿತ್ ಶರ್ಮಾ ಆಕರ್ಷಕ ಬ್ಯಾಟಿಂಗ್ ಮೂಲಕ ಮೊದಲ ವಿಕೆಟ್ ಗೆ ಶತಕದ ಜತೆಯಾಟ ನೀಡಿದರು. ಧವನ್ ಕೊಂಚ ನಿಧಾನಿಯಾಗಿದ್ದರೂ, ರೋಹಿತ್ ಅದ್ಭುತ ಲಹರಿಯಲ್ಲಿದ್ದರು ಹಾಗೂ ಬೀಡುಬೀಸಾಗಿ ಬ್ಯಾಟ್ ಬೀಸಿದರು. ಆದರೆ ಇವರಿಬ್ಬರು ಔಟಾದ ಬಳಿಕ ಭಾರತ ಇದ್ದಕ್ಕಿದ್ದಂತೆ ಕುಸಿತಕ್ಕೊಳಗಾಯಿತು.

ಇದನ್ನೂ ಓದಿ.. ರೋಡ್ ನಿರ್ಮಿಸಿದ್ರೆ ಹುಷಾರ್ ಎಂದ ಚೀನಾ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಣಜಿ ಟ್ರೋಫಿ ಸೆಮಿಫೈನಲ್ ನಲ್ಲಿ 8 ವಿಕೆಟ್ ಕಿತ್ತ ಮೊಹಮ್ಮದ್ ಶಮಿ: ಬೆಂಕಿ ಬೌಲಿಂಗ್ ವಿಡಿಯೋ ನೋಡಿ

T20 WC: ಪ್ರೆಸ್ ಕಾನ್ಫರೆನ್ಸ್ ಹಾಲ್ ನಲ್ಲೇ ಪಾಕಿಸ್ತಾನ ಪತ್ರಕರ್ತರ ನಮಾಜ್ Video

T20 WC: ದೈತ್ಯ ಆಸ್ಟ್ರೇಲಿಯಾವನ್ನೇ ಹೊರದಬ್ಬಿ ಸೂಪರ್ 8 ಕ್ಕೇರಿದ ಶ್ರೀಲಂಕಾ: ಇದಕ್ಕೆಲ್ಲಾ ಆ ಒಬ್ಬರೇ ಕಾರಣ

ಕೋಪ ಬೇಡ ಕುಚಿಕು.. ಕುಲದೀಪ್ ಯಾದವ್ ಗೆ ಬೈದಿದ್ದ ಸೂರ್ಯಕುಮಾರ್ ಯಾದವ್ ಈಗ ಮಾಡಿದ್ದೇನು Video

ನಿನ್ನೆ ಮೈದಾನದಲ್ಲಿ ಗರಂ, ಇಂದು ಕೂಡಾ ಕುಲ್‌ದೀಪ್‌ರನ್ನು ಸೂರ್ಯಕುಮಾರ್ ಹೀಗೇ ನಡೆಸಿಕೊಳ್ಳುವುದಾ, Video

ಮುಂದಿನ ಸುದ್ದಿ
Show comments