ಪಾಕ್ ವಿರುದ್ಧ ಸೋಲಿಗೆ ಅರ್ಷ್ ದೀಪ್-ಭುವನೇಶ್ವರ್ ಕುಮಾರ್ ಫ್ಯಾನ್ಸ್ ನಡುವೆ ಕೆಸರೆರಚಾಟ

Webdunia
ಮಂಗಳವಾರ, 6 ಸೆಪ್ಟಂಬರ್ 2022 (09:30 IST)
ದುಬೈ: ಪಾಕಿಸ್ತಾನ ವಿರುದ್ಧ ಸೂಪರ್ ಫೋರ್ ಹಂತದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಸೋತಿದ್ದಕ್ಕೆ ಕಾರಣ ಯಾರು ಎಂಬ ಬಗ್ಗೆ ಈಗ ವೇಗಿಗಳಾದ ಅರ್ಷ್ ದೀಪ್ ಸಿಂಗ್ ಮತ್ತು ಭುವನೇಶ‍್ವರ್ ಕುಮಾರ್ ಫ್ಯಾನ್ಸ್ ನಡುವೆ ಕೆಸರೆರಚಾಟ ನಡೆದಿದೆ.

ಅರ್ಷ್ ದೀಪ್ ಸಿಂಗ್ 18 ನೇ ಓವರ್ ನಲ್ಲಿ ಕ್ಯಾಚ್ ಬಿಟ್ಟಿದ್ದಕ್ಕೆ ಇನ್ನಿಲ್ಲದಂತೆ ಟೀಕೆಗೊಳಗಾಗಿದ್ದರು. ಅವರನ್ನು ಪ್ರತ್ಯೇಕತಾವಾದಿ ಎಂದೂ ನೆಟ್ಟಿಗರು ಜರೆದಿದ್ದರು.

ಇದರ ಬೆನ್ನಲ್ಲೇ ಅರ್ಷ್ ದೀಪ್ ಫ್ಯಾನ್ಸ್ ಅವರ ಪರವಾಗಿ ಬ್ಯಾಟ್ ಬೀಸಿದ್ದು, ಈ ಪಂದ್ಯ ಸೋಲಲು ಭುವನೇಶ್ವರ್ ಕುಮಾರ್ ಕಾರಣ ಎಂದು ದೂರಿದ್ದಾರೆ. ಭುವಿ 19 ನೇ ಓವರ್ ನಲ್ಲಿ ಸಿಕ್ಕಾಪಟ್ಟೆ ರನ್ ಬಿಟ್ಟುಕೊಟ್ಟಿದ್ದೇ ಸೋಲಿಗೆ ನಿಜ ಕಾರಣ ಎಂದು ಕೆಲವರು ಕಿಡಿ ಕಾರಿದ್ದಾರೆ. ಇದರ ನಡುವೆ ಅರ್ಷ್ ದೀಪ್ ಮತ್ತು ಭುವಿ ಫ್ಯಾನ್ಸ್ ನಡುವೆ ಕೆಸರೆರಚಾಟ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಧಮಾಕಾ ಬ್ಯಾಟಿಂಗ್ ಮಾಡುವ ರಿಚಾ ಘೋಷ್ ರನ್ನು ಲೇಟ್ ಆಗಿ ಬ್ಯಾಟಿಂಗ್ ಗಿಳಿಸುವುದು ಯಾಕೆ: ರಿವೀಲ್ ಮಾಡಿದ ಹರ್ಮನ್

India vs Pak: ದೀಪ್ತಿ ಶರ್ಮಾ ಕೈಚಳಕಕ್ಕೆ ತತ್ತರಿಸಿದ ಪಾಕ್‌: ಟಿ20 ವಿಶ್ವಕಪ್‌ನಲ್ಲಿ ಭಾರತ ಶುಭಾರಂಭ

IND vs AFG: ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಟೀಂ ಇಂಡಿಯಾ, ಅಫ್ಘಾನಿಸ್ತಾನ ಪಂದ್ಯಕ್ಕೆ ಅಡ್ಡಿ

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್

ಮಗಳು ಸಾರಾ, ಸೊಸೆ ಸಾನಿಯಾ ಜತೆ ಸಚಿನ್ ತೆಂಡೂಲ್ಕರ್ ವಿಮಾನದಲ್ಲಿ ಹೇಗೆ ಕ್ರಿಕೆಟ್ ಆಡಿದ್ರೂ ನೋಡಿ, ಕ್ಯೂಟ್ Video

ಮುಂದಿನ ಸುದ್ದಿ
Show comments