Webdunia - Bharat's app for daily news and videos

Install App

ಮತ್ತೆ ಆಯ್ಕೆಗಾರರ ಅವಕೃಪೆಗೆ ಒಳಗಾದ ಅಶ್ವಿನ್-ಜಡೇಜಾ

Webdunia
ಮಂಗಳವಾರ, 24 ಅಕ್ಟೋಬರ್ 2017 (08:27 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಕಡೆಗಣಿಸಲ್ಪಟ್ಟ ಹಿರಿಯ ಸ್ಪಿನ್ ಜೋಡಿ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಟಿ20 ಸರಣಿಯಿಂದಲೂ ಔಟ್ ಆಗಿದ್ದಾರೆ.

 
ಎಂಎಸ್ ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ಮತ್ತೆ ಈ ಇಬ್ಬರು ಹಿರಿಯ ಆಟಗಾರರನ್ನು ಕಡೆಗಣಿಸಿದೆ. ಕಳೆದ ಕೆಲವು ಸರಣಿಗಳಿಂದ ವಿಶ್ರಾಂತಿಯ ನೆಪದಲ್ಲಿ ಈ ಇಬ್ಬರು ಹಿರಿಯ ಸ್ಪಿನ್ನರ್ ಗಳನ್ನು ಕಡೆಗಣಿಸಲಾಗುತ್ತಿದ್ದು, ಯುವ ಆಟಗಾರರಿಗೆ ಆದ್ಯತೆ ನೀಡಲಾಗುತ್ತಿದೆ.

ಮುಂಬೈ ಬ್ಯಾಟ್ಸ್ ಮನ್ ಶ್ರೇಯಸ್ ಅಯ್ಯರ್ ಮತ್ತು ಹೈದರಾಬಾದ್ ಮೂಲದ ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದ ಹೊಸ ಮುಖಗಳು. ಕನ್ನಡಿಗ ಕೆಎಲ್ ರಾಹುಲ್ ಗೆ ಮತ್ತೆ ಸ್ಥಾನ ಕಲ್ಪಿಸಲಾಗಿದೆ. ಕಳೆದ ಕೆಲವು ಸರಣಿಗಳಲ್ಲಿ ಕಳಪೆ ಪ್ರದರ್ಶನ ನೀಡಿರುವ ಕೇದಾರ್ ಜಾದವ್ ಮತ್ತು ಅಜಿಂಕ್ಯಾ ರೆಹಾನೆ ಸ್ಥಾನ ವಂಚಿತರಾಗಿದ್ದಾರೆ. ಉಳಿದಂತೆ ಏಕದಿನ ಸರಣಿಗೆ ಆಯ್ಕೆ ಮಾಡಲಾಗಿರುವ ತಂಡವನ್ನೇ ಉಳಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments