ಮತ್ತೆ ಆಯ್ಕೆಗಾರರ ಅವಕೃಪೆಗೆ ಒಳಗಾದ ಅಶ್ವಿನ್-ಜಡೇಜಾ

Webdunia
ಮಂಗಳವಾರ, 24 ಅಕ್ಟೋಬರ್ 2017 (08:27 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಕಡೆಗಣಿಸಲ್ಪಟ್ಟ ಹಿರಿಯ ಸ್ಪಿನ್ ಜೋಡಿ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಟಿ20 ಸರಣಿಯಿಂದಲೂ ಔಟ್ ಆಗಿದ್ದಾರೆ.

 
ಎಂಎಸ್ ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ಮತ್ತೆ ಈ ಇಬ್ಬರು ಹಿರಿಯ ಆಟಗಾರರನ್ನು ಕಡೆಗಣಿಸಿದೆ. ಕಳೆದ ಕೆಲವು ಸರಣಿಗಳಿಂದ ವಿಶ್ರಾಂತಿಯ ನೆಪದಲ್ಲಿ ಈ ಇಬ್ಬರು ಹಿರಿಯ ಸ್ಪಿನ್ನರ್ ಗಳನ್ನು ಕಡೆಗಣಿಸಲಾಗುತ್ತಿದ್ದು, ಯುವ ಆಟಗಾರರಿಗೆ ಆದ್ಯತೆ ನೀಡಲಾಗುತ್ತಿದೆ.

ಮುಂಬೈ ಬ್ಯಾಟ್ಸ್ ಮನ್ ಶ್ರೇಯಸ್ ಅಯ್ಯರ್ ಮತ್ತು ಹೈದರಾಬಾದ್ ಮೂಲದ ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದ ಹೊಸ ಮುಖಗಳು. ಕನ್ನಡಿಗ ಕೆಎಲ್ ರಾಹುಲ್ ಗೆ ಮತ್ತೆ ಸ್ಥಾನ ಕಲ್ಪಿಸಲಾಗಿದೆ. ಕಳೆದ ಕೆಲವು ಸರಣಿಗಳಲ್ಲಿ ಕಳಪೆ ಪ್ರದರ್ಶನ ನೀಡಿರುವ ಕೇದಾರ್ ಜಾದವ್ ಮತ್ತು ಅಜಿಂಕ್ಯಾ ರೆಹಾನೆ ಸ್ಥಾನ ವಂಚಿತರಾಗಿದ್ದಾರೆ. ಉಳಿದಂತೆ ಏಕದಿನ ಸರಣಿಗೆ ಆಯ್ಕೆ ಮಾಡಲಾಗಿರುವ ತಂಡವನ್ನೇ ಉಳಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶತಕ ಜಸ್ಟ್‌ ಮಿಸ್ ಆದಾಗ ಸಪ್ಪೆ ಮುಖ ಮಾಡಿ ನಿಂತ ವೈಭವ್‌ ಸೂರ್ಯವಂಶಿ, ಸನ್‌ರೈಸರ್ಸ್ ಹೈದರಾಬಾದ್‌ ಆಟಗಾರರು ಏನ್ ಮಾಡಿದ್ರು ನೋಡಿ, Video

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

IPL 2026: ದೈತ್ಯ ಬ್ಯಾಟರ್‌ ಕ್ರೀಸ್‌ ಗೇಲ್ ಸಿಕ್ಸರ್‌ ದಾಖಲೆಯನ್ನು ಉಡೀಸ್‌ ಮಾಡಿದ ವೈಭವ್‌ ಸೂರ್ಯವಂಶಿ

IPL 2026: ಎಲಿಮಿನೇಟರ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಸನ್‌ರೈಸರ್ಸ್‌: ರಾಯಲ್ಸ್‌ಗೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments