ಕಲ್ಲೆಸೆದರೂ ಭಾರತೀಯ ಅಭಿಮಾನಿಗಳೇ ಗ್ರೇಟ್ ಎಂದ ಆಸೀಸ್ ಕ್ರಿಕೆಟಿಗ

Webdunia
ಗುರುವಾರ, 12 ಅಕ್ಟೋಬರ್ 2017 (10:48 IST)
ನವದೆಹಲಿ: ಟೀಂ ಇಂಡಿಯಾ ವಿರುದ್ಧ ದ್ವಿತೀಯ ಟಿ20 ಪಂದ್ಯ ಗೆದ್ದು ಹೋಟೆಲ್ ಕೊಠಡಿಗೆ ಮರಳುತ್ತಿದ್ದ ಆಸ್ಟ್ರೇಲಿಯಾ ಆಟಗಾರರ ಬಸ್ ಮೇಲೆ ಕಲ್ಲೆಸೆದರೂ ಭಾರತೀಯ ಅಭಿಮಾನಿಗಳ ಮೇಲೆ ಅಭಿಪ್ರಾಯ ಬದಲಾಗಿಲ್ಲ ಎಂದು ಕ್ರಿಕೆಟಿಗ ಆಡಂ ಜಂಪಾ ಹೇಳಿದ್ದಾರೆ.

 
ಬಸ್ ಮೇಲೆ ಕಲ್ಲು ಬಿದ್ದ ಘಟನೆ ನಿಜವಾಗಲೂ ಬೇಸರದ ಸಂಗತಿ. ಇಂತಹ ಘಟನೆ ಅರೆಕ್ಷಣ ನಮ್ಮನ್ನು ವಿಚಲಿತನಾಗಿಸುವುದು ಸತ್ಯ. ಆದರೆ ಭಾರತೀಯ ಅಭಿಮಾನಿಗಳ ಮೇಲೆ ನಮಗೆ ಗೌರವವಿದೆ. ಇಲ್ಲಿನ ಅಭಿಮಾನಿಗಳಿಗೆ ಕ್ರಿಕೆಟ್ ಮೇಲೆ ವಿಶೇಷ ಪ್ರೀತಿಯಿದೆ. ಜೋರಾಗಿ ಕಿರುಚುತ್ತಿರುತ್ತಾರೆ, ಉತ್ಸಾಹ ತುಂಬುತ್ತಾರೆ. ಒಬ್ಬ ಮಾಡಿದ ತಪ್ಪಿಗೆ ಇಡೀ ಭಾರತೀಯ ಅಭಿಮಾನಿಗಳನ್ನೇ ದೂಷಿಸುವುದು ತಪ್ಪು’ ಎಂದು ಜಂಪಾ ಹೇಳಿಕೊಂಡಿದ್ದಾರೆ.

ದ್ವಿತೀಯ ಟಿ20 ಮುಗಿಸಿ ಗುವಾಹಟಿ ಮೈದಾನದಿಂದ ತೆರಳುತ್ತಿದ್ದ ಆಸ್ಟ್ರೇಲಿಯಾ ತಂಡದ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದರು. ಈ ಬಗ್ಗೆ ಅಸ್ಸಾಂ ಸರ್ಕಾರ ತನಿಖೆಗೂ ಆದೇಶಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ಪ್ರೆಸ್ ಕಾನ್ಫರೆನ್ಸ್ ಹಾಲ್ ನಲ್ಲೇ ಪಾಕಿಸ್ತಾನ ಪತ್ರಕರ್ತರ ನಮಾಜ್ Video

T20 WC: ದೈತ್ಯ ಆಸ್ಟ್ರೇಲಿಯಾವನ್ನೇ ಹೊರದಬ್ಬಿ ಸೂಪರ್ 8 ಕ್ಕೇರಿದ ಶ್ರೀಲಂಕಾ: ಇದಕ್ಕೆಲ್ಲಾ ಆ ಒಬ್ಬರೇ ಕಾರಣ

ಕೋಪ ಬೇಡ ಕುಚಿಕು.. ಕುಲದೀಪ್ ಯಾದವ್ ಗೆ ಬೈದಿದ್ದ ಸೂರ್ಯಕುಮಾರ್ ಯಾದವ್ ಈಗ ಮಾಡಿದ್ದೇನು Video

ನಿನ್ನೆ ಮೈದಾನದಲ್ಲಿ ಗರಂ, ಇಂದು ಕೂಡಾ ಕುಲ್‌ದೀಪ್‌ರನ್ನು ಸೂರ್ಯಕುಮಾರ್ ಹೀಗೇ ನಡೆಸಿಕೊಳ್ಳುವುದಾ, Video

ಭಾರತ ವಿರುದ್ಧ ಹೀನಾಯ ಸೋಲಿನ ಬಳಿಕ ಮೇಜರ್‌ ಸರ್ಜರಿಗೆ ಮುಂದಾದ ಪಾಕಿಸ್ತಾನ

ಮುಂದಿನ ಸುದ್ದಿ
Show comments