ಶಾಂತಿ ಶಾಂತಿ ಎನ್ನುತ್ತಲೇ ಕಾಲು ಕೆರೆಯಲು ಪ್ರಾರಂಭಿಸಿದ ಆಸೀಸ್ ಕ್ರಿಕೆಟಿಗರು

Webdunia
ಶನಿವಾರ, 16 ಸೆಪ್ಟಂಬರ್ 2017 (08:38 IST)
ಮುಂಬೈ: ಈ ಸರಣಿಯಲ್ಲಿ ಕೇವಲ ಕ್ರಿಕೆಟ್ ಮಾತ್ರ. ಮಾನಸಿಕ ಯುದ್ಧಕ್ಕೆ ಆಸ್ಪದ ಕೊಡಲ್ಲ ಎಂದು ಭಾರತಕ್ಕೆ ಬಂದಿಳಿದ ಕ್ಷಣದಲ್ಲಿ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಹೇಳಿಕೊಂಡಿದ್ದರು. ಆದರೆ ಅವರ ತಂಡದ ಆಟಗಾರರೇ ಅದನ್ನು ಮುರಿದಿದ್ದಾರೆ.

 
ಮಾನಸಿಕವಾಗಿ ಎದುರಾಳಿಯನ್ನು ಕುಗ್ಗಿಸುವುದು ಆಸ್ಟ್ರೇಲಿಯನ್ನರ ಚಾಳಿ. ಅದನ್ನು ಯಾವತ್ತೂ ಬಿಡಲ್ಲ ಎನ್ನುವುದನ್ನು ಆಸೀಸ್ ಆಟಗಾರ ಆಶ್ತೋನ್ ಅಗರ್ ಸಾಬೀತುಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಿಖರ್ ಧವನ್ ಅನುಪಸ್ಥಿತಿಯನ್ನು ಕೆಣಕಿದ್ದಾರೆ. ಧವನ್ ಇಲ್ಲದೇ ಇರುವುದು ಟೀಂ ಇಂಡಿಯಾಕ್ಕೆ ದೊಡ್ಡ ಕೊರತೆಯಾಗಲಿದೆ ಎಂದಿದ್ದಾರೆ. ಅವರು ಆಡದೇ ಇರುವುದೇ ನಮಗೆ ದೊಡ್ಡ ಪ್ಲಸ್ ಪಾಯಿಂಟ್ ಆಗಲಿದೆ ಎಂದಿದ್ದಾರೆ. ಭಾರತದ ವಿರುದ್ಧ ನಡೆಯಲಿರುವ ಸರಣಿಗೆ ತಾಲೀಮು ನಡೆಸಲು ಆಸೀಸ್ ತಂಡ ಚೆನ್ನೈನ ಚಿಪಾಕ್ ಸ್ಟೇಡಿಯಂನಲ್ಲಿ ಬೀಡುಬಿಟ್ಟಿದೆ.

ಇದನ್ನೂ ಓದಿ.. ಮುಂದಿನ ತಿಂಗಳೇ ರಾಹುಲ್ ಗಾಂಧಿಗೆ ಪಟ್ಟ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆಸ್ಟ್ರೇಲಿಯಾ ಇಲ್ಲದ ಟಿ20 ವಿಶ್ವಕಪ್ ಸೂಪರ್ 8: ಅದೊಂದು ಅಹಂಕಾರವೇ ಅವನತಿಗೆ ಕಾರಣವಾ

ಟೀಂ ಇಂಡಿಯಾ ಕೋಚ್ ಹುದ್ದೆಗೆ ಗೌತಮ್ ಗಂಭೀರ್ ಗುಡ್ ಬೈ: ಏನಿದು ಹೊಸ ಸುದ್ದಿ

T20 WC: ಸೋಲೇ ಕಾಣದ ಟೀಂ ಇಂಡಿಯಾಗೆ ಇಂದು ಗೆಲುವೇ ಕಾಣದ ನೆದರ್ಲ್ಯಾಂಡ್ಸ್ ಎದುರಾಳಿ

ರಣಜಿ ಟ್ರೋಫಿ ಸೆಮಿಫೈನಲ್ ನಲ್ಲಿ 8 ವಿಕೆಟ್ ಕಿತ್ತ ಮೊಹಮ್ಮದ್ ಶಮಿ: ಬೆಂಕಿ ಬೌಲಿಂಗ್ ವಿಡಿಯೋ ನೋಡಿ

T20 WC: ಪ್ರೆಸ್ ಕಾನ್ಫರೆನ್ಸ್ ಹಾಲ್ ನಲ್ಲೇ ಪಾಕಿಸ್ತಾನ ಪತ್ರಕರ್ತರ ನಮಾಜ್ Video

ಮುಂದಿನ ಸುದ್ದಿ
Show comments