Webdunia - Bharat's app for daily news and videos

Install App

ರಣಜಿ ಕ್ರಿಕೆಟ್ ಬದಲು ಆಟಗಾರರಿಗೆ ಹಣಕಾಸಿನ ಸಹಾಯ ಮಾಡಲಿರುವ ಬಿಸಿಸಿಐ?

Webdunia
ಗುರುವಾರ, 3 ಡಿಸೆಂಬರ್ 2020 (09:15 IST)
ಮುಂಬೈ: ಈ ಬಾರಿ ಕೊರೋನಾ ಕಾರಣದಿಂದಾಗಿ ದೇಶದಲ್ಲಿ ಕ್ರಿಕೆಟ್ ಆಯೋಜಿಸಲು ಬಿಸಿಸಿಐ ಹಿಂದೇಟು ಹಾಕುತ್ತಿದೆ. ಸದ್ಯದಲ್ಲೇ ರಣಜಿ ಕ್ರಿಕೆಟ್ ಆರಂಭಿಸಬೇಕಿದೆ.


ಆದರೆ ಸುರಕ್ಷತೆ ಕಾರಣದಿಂದ ರಣಜಿ ಕ್ರಿಕೆಟ್ ಆಯೋಜಿಸುವ ಬದಲು ಆಟಗಾರರಿಗೆ ಧನ ಸಹಾಯ ಮಾಡಲು ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ. ಆದರೆ ಇದಕ್ಕೂ ಮೊದಲು ಬಿಸಿಸಿಐ ರಣಜಿ ಕ್ರಿಕೆಟ್ ಆಯೋಜಿಸುವುದಾಗಿ ಹೇಳಿಕೊಂಡಿತ್ತು. ಆದರೆ ಯಾವುದನ್ನೂ ಅಂತಿಮಗೊಳಿಸಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮುಂದಿನ ಟೆಸ್ಟ್ ಯಾವಾಗ, ಸಮಯ, ಲೈವ್ ಸ್ಟ್ರೀಮಿಂಗ್ ಡೀಟೈಲ್ ಇಲ್ಲಿದೆ

IND vs SL: ಟೀಂ ಇಂಡಿಯಾಗೆ ಲಂಕಾ ಎದುರು ಭರ್ಜರಿ ಜಯ: ಕನ್ನಡಿಗೆ ಸಿಕ್ತು ಬಂಪರ್

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

ಮುಂದಿನ ಸುದ್ದಿ
Show comments