Daily Horoscope

ರಾಹುಲ್ ದ್ರಾವಿಡ್ ಸಲಹೆ ಪಾಲಿಸಲು ಮುಂದಾದ ಬಿಸಿಸಿಐ

Webdunia
ಶನಿವಾರ, 6 ಏಪ್ರಿಲ್ 2019 (09:16 IST)
ಮುಂಬೈ: ಕೆಎಲ್ ರಾಹುಲ್ ಮತ್ತು ಹಾರ್ದಿಕ್ ಪಾಂಡ್ಯ ಮಹಿಳೆಯರ ಬಗ್ಗೆ ಅಸಭ್ಯ ಕಾಮೆಂಟ್ ಮಾಡಿ ವಿವಾದಕ್ಕೀಡಾದ ಮೇಲೆ ಯುವ ಕ್ರಿಕೆಟಿಗರಿಗೆ ನಡತೆ ಬಗ್ಗೆ ತಿಳುವಳಿಕೆ ನೀಡುವ ಕೆಲಸ ಮಾಡಬೇಕು ಎಂದು ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ ಮುಂತಾದ ದಿಗ್ಗಜ ಕ್ರಿಕೆಟಿಗರು ಸಲಹೆ ನೀಡಿದ್ದರು.


ಅದರಲ್ಲೂ ಮುಖ್ಯವಾಗಿ ದ್ರಾವಿಡ್ ಅಂಡರ್ 19 ಲೆವೆಲ್ ನಿಂದಲೇ ಕ್ರಿಕೆಟಿಗರಿಗೆ ಸಾರ್ವಜನಿಕವಾಗಿ ನಡೆದುಕೊಳ್ಳುವ ಬಗ್ಗೆ ತಿಳುವಳಿಕೆ ನೀಡಬೇಕು ಎಂದು ಬಿಸಿಸಿಐಗೆ ಸಲಹೆ ನೀಡಿದ್ದರು.

ದ್ರಾವಿಡ್ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಇದೀಗ ಅಂಡರ್ 16  ಆಟಗಾರರಿಗೆ ಜೀವನ ಕಲೆ, ನಡವಳಿಕೆ ಬಗ್ಗೆ ತರಬೇತಿ ನೀಡಲು ಯೋಜನೆಯೊಂದನ್ನು ಸಿದ್ಧಪಡಿಸಿದೆ. ಇದರಿಂದ ಆಟಗಾರರು ಸಾರ್ವಜನಿಕವಾಗಿಯೂ ಹದ್ದು ಮೀರಿ ವರ್ತಿಸದಂತೆ ನೋಡಿಕೊಳ್ಳುವುದು ಬಿಸಿಸಿಐ ಉದ್ದೇಶವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments