ಕೊನೆಗೂ ದ್ರಾವಿಡ್ ಕೋಚಿಂಗ್ ನಲ್ಲಿ ಆಡುವ ಅದೃಷ್ಟ ನನ್ನದು: ಭುವನೇಶ್ವರ್ ಕುಮಾರ್ ಸಂತಸ

Webdunia
ಬುಧವಾರ, 7 ಜುಲೈ 2021 (12:19 IST)
ಕೊಲೊಂಬೊ: ಶ್ರೀಲಂಕಾ ಸರಣಿಯಲ್ಲಿ ಟೀಂ ಇಂಡಿಯಾ ಉಪನಾಯಕನಾಗಿರುವ ವೇಗಿ ಭುವನೇಶ್ವರ್ ಕುಮಾರ್ ಕೋಚ್ ರಾಹುಲ್ ದ್ರಾವಿಡ್ ಜೊತೆ ಕೆಲಸ ಮಾಡುತ್ತಿರುವ ಖುಷಿ ಹಂಚಿಕೊಂಡಿದ್ದಾರೆ.


ರಾಹುಲ್ ದ್ರಾವಿಡ್ ಅವರ ಕೋಚಿಂಗ್ ನಲ್ಲಿ ಆಡಬೇಕೆಂಬುದು ನನ್ನ ಬಹುದಿನದ ಕನಸಾಗಿತ್ತು. ಅದೀಗ ನನಸಾಗಿದೆ ಎಂದು ಭುವಿ ಹೇಳಿಕೊಂಡಿದ್ದಾರೆ.

‘ಐಪಿಎಲ್ ನಲ್ಲಿ ಅವರ ವಿರುದ್ಧ ಆಡಿದ್ದೆ. ಆದರೆ ನನಗೆ ಅವರ ಜೊತೆ ಆಡಿದ ಹೆಚ್ಚಿನ ನೆನಪುಗಳಿಲ್ಲ. ಆದರೆ ಎನ್ ಸಿಎನಲ್ಲಿ ನಾನು ಅವರ ಜೊತೆ ಸಾಕಷ್ಟು ಮಾತನಾಡಿದ್ದೆ.ಅವರ ಜೊತೆ ಕೆಲಸ ಮಾಡಬೇಕೆಂದುಕೊಂಡಿದ್ದೆ. ಈಗ ಅವರ ಕೋಚ್ ಆಗಿ ಆಡುತ್ತಿರುವುದು ನನ್ನ ಅದೃಷ್ಟ. ಅವರು ಯುವ ಪ್ರತಿಭೆಗಳನ್ನು ಗುರುತಿಸಿ ಹೇಗೆ ಕೋಚ್ ಮಾಡುತ್ತಾರೆ ಎಂದು ತಿಳಿದುಕೊಳ್ಳಬೇಕಿತ್ತು’ ಎಂದು ಭುವಿ ಸಂತಸ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ಟೀಂ ಇಂಡಿಯಾ ವಿಶ್ವಕಪ್ ಸೆಮಿಫೈನಲ್ ಗೂ ತಲುಪಲ್ಲ: ಪಾಕಿಸ್ತಾನ ಕ್ರಿಕೆಟಿಗನ ಭವಿಷ್ಯವಾಣಿ

ಸೂಪರ್ 8 ರ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಪ್ರಮುಖ ಬ್ಯಾಟಿಗನಿಗೇ ಕೊಕ್ ಸಿಗುತ್ತಾ

Ranji Trophy: ರಣಜಿ ಟ್ರೋಫಿ ಫೈನಲ್ ಗೇರಿದ ಕರ್ನಾಟಕ: 11 ವರ್ಷಗಳ ಬಳಿಕ ಈ ಸಾಧನೆ

ಪ್ರಸಿದ್ಧ ಕೃಷ್ಣರಿಂದಾಗಿ ರಣಜಿ ಸೆಮಿಫೈನಲ್ ನಲ್ಲಿ ಕೆಎಲ್ ರಾಹುಲ್ ಗೆ ಈ ಗತಿ ಬಂತು

T20 WC 2026: ಟೀಂ ಇಂಡಿಯಾ ಸೂಪರ್ 8 ಹಂತದ ವೇಳಾಪಟ್ಟಿ, ಎದುರಾಳಿಯ ಸಂಪೂರ್ಣ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments