Webdunia - Bharat's app for daily news and videos

Install App

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತಕ್ಕೆ ಮಾತ್ರ ಅನುಕೂಲವಾಗ್ತಿದೆ: ಆಸ್ಟ್ರೇಲಿಯಾ ಬಳಿಕ ಇಂಗ್ಲೆಂಡ್ ತಗಾದೆ

Krishnaveni K
ಬುಧವಾರ, 26 ಫೆಬ್ರವರಿ 2025 (10:29 IST)
ದುಬೈ: ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾಕ್ಕೆ ಮಾತ್ರ ಅನುಕೂಲವಾಗ್ತಿದೆ ಎಂದು ಆಸ್ಟ್ರೇಲಿಯಾ ಬಳಿಕ ಈಗ ಇಂಗ್ಲೆಂಡ್ ನಾಯಕ ತಗಾದೆ ತೆಗೆದಿದ್ದಾರೆ.

ಪಾಕಿಸ್ತಾನದ ಆತಿಥ್ಯದಲ್ಲಿ ಟೂರ್ನಮೆಂಟ್ ನಡೆಯುತ್ತಿದೆ. ಆದರೆ ಭಾರತ ಮಾತ್ರ ತನ್ನ ರಾಜಕೀಯ ಕಾರಣಗಳಿಂದ ಪಾಕಿಸ್ತಾನಕ್ಕೆ ತೆರಳಲು ಒಪ್ಪಿಲ್ಲ. ಉಳಿದೆಲ್ಲಾ ತಂಡಗಳು ಪಾಕಿಸ್ತಾನದ ಮೈದಾನಗಳಲ್ಲಿ ಪಂದ್ಯವಾಡಿದೆ. ಆದರೆ ಭಾರತ ಮಾತ್ರ ಒಂದೇ ಮೈದಾನದಲ್ಲಿ ಅಂದರೆ ದುಬೈನಲ್ಲೇ ಪಂದ್ಯವಾಡುತ್ತಿದೆ.

ಇದೀಗ ಭಾರತ ಸೆಮಿಫೈನಲ್ ಗೇರಿದ ಬೆನ್ನಲ್ಲೇ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಾಯಕರು ತಗಾದೆ ತೆಗೆದಿದ್ದಾರೆ. ಒಂದೇ ಮೈದಾನದಲ್ಲಿ ಆಡುತ್ತಿರುವುದರಿಂದ ಭಾರತಕ್ಕೆ ಮಾತ್ರ ಹೆಚ್ಚಿನ ಲಾಭವಾಗುತ್ತಿದೆ ಎಂದು ಮೊದಲು ಆಸೀಸ್ ನಾಯಕ ಪ್ಯಾಟ್ ಕುಮಿನ್ಸ್ ಆಕ್ಷೇಪ ವ್ಯಕ್ತಪಡಿಸಿದ್ದರು.

ಇದೀಗ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಕೂಡಾ ಅದೇ ವಿಚಾರ ಹೇಳಿದ್ದಾರೆ. ಇದೊಂದು ವಿಶೇಷ ಟೂರ್ನಮೆಂಟ್. ಇದುವರೆಗೆ ಕಾಣದಂತಹ ಟೂರ್ನಿ. ಯಾಕೆಂದರೆ ಇಲ್ಲಿ ಎಲ್ಲಾ ತಂಡಗಳೂ ಬೇರೆ ಬೇರೆ ಸ್ಥಳಗಳಲ್ಲಿ ಆಡುತ್ತಿದೆ, ಒಂದು ತಂಡವನ್ನು ಬಿಟ್ಟು ಎಂದು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments