Webdunia - Bharat's app for daily news and videos

Install App

ಮತ್ತೆ ಚಿನ್ನಸ್ವಾಮಿಗೆ ಬಂದಾಗ ನೋಡ್ಕೋತೀವಿ! ಗಂಭೀರ್ ಗೆ ಎಚ್ಚರಿಕೆ

Webdunia
ಬುಧವಾರ, 12 ಏಪ್ರಿಲ್ 2023 (08:10 IST)
ಬೆಂಗಳೂರು: ಆರ್ ಸಿಬಿ ವಿರುದ್ಧದ ಪಂದ್ಯವನ್ನು ರೋಚಕವಾಗಿ ಕೊನೆಯ ಎಸೆತದಲ್ಲಿ ಗೆದ್ದ ಬಳಿಕ ಲಕ್ನೋ ಸೂಪರ್ ಜೈಂಟ್ಸ್ ಕೋಚ್ ಗೌತಮ್ ಗಂಭೀರ್ ಚಿನ್ನಸ್ವಾಮಿ ಮೈದಾನದಲ್ಲಿದ್ದ ಆರ್ ಸಿಬಿ ಪ್ರೇಕ್ಷಕರಿಗೆ ತೆಪ್ಪಗಿರುವಂತೆ ಸನ್ನೆ ಮಾಡಿದ್ದರು.

ಕೊನೆಯ ಓವರ್ ನಲ್ಲಿ ಎಲ್ಲರೂ ಆರ್ ಸಿಬಿ ಹೆಸರೆತ್ತಿ ಕರೆದು ಚಿಯರ್ ಮಾಡುತ್ತಿದ್ದರು. ಹೀಗಾಗಿ ಪಂದ್ಯದ ಬಳಿಕ ಗಂಭೀರ್ ಪ್ರೇಕ್ಷಕರ ಕಡೆಗೆ ತಿರುಗಿ ಸುಮ್ಮನಿರುವಂತೆ ಬಾಯಿಗೆ ಬೆರಳಿಟ್ಟು ಸನ್ನೆ ಮಾಡಿ ಅಗ್ರೆಷನ್ ತೋರಿದ್ದರು.

ಅವರ ವರ್ತನೆ ಆರ್ ಸಿಬಿ ಪ್ರೇಕ್ಷಕರನ್ನು ಕೆರಳಸಿದೆ. ನಮ್ಮ ತವರಿಗೆ ಬಂದು ಹೀಗೆ ಧಮ್ಕಿ ಹಾಕಿದರೆ ನಾವು ಸುಮ್ಮನಿರಲ್ಲ. ಮುಂದಿನ ಸಲ ಬಂದಾಗ ಇದಕ್ಕೆ ತಕ್ಕ ಉತ್ತರ ಕೊಡ್ತೀವಿ. ಆರ್ ಸಿಬಿ ತಂಡ ಸುಮ್ಮನಿರಬಹುದು. ಆದರೆ ನಾವು ಸುಮ್ಮನಿರಲ್ಲ ಎಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ತಿರುಗೇಟು ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments