Webdunia - Bharat's app for daily news and videos

Install App

ಚಿನ್ನಸ್ವಾಮಿಯಲ್ಲಿ ರನ್ ಹೊಳೆ: ಡೇವಿಡ್ ವಾರ್ನರ್ ಗೆ ಎದ್ದು ನಿಂತು ಗೌರವ ಸಲ್ಲಿಸಿದ ಪ್ರೇಕ್ಷಕರು

Webdunia
ಶುಕ್ರವಾರ, 20 ಅಕ್ಟೋಬರ್ 2023 (19:21 IST)
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ರನ್ ಹೊಳೆಯೇ ಹರಿದುಬರುತ್ತಿದೆ.

ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 367 ರನ್ ಗಳಿಸಿತು.  ಆಸೀಸ್ ಆರಂಭಿಕ ಡೇವಿಡ್ ವಾರ್ನರ್ 124 ಎಸೆತಗಳಲ್ಲಿ 9 ಸಿಕ್ಸರ್ ಸಹಿತ163 ರನ್ ಚಚ್ಚಿದರು. ಅವರ ಈ ಬಿರುಸಿನ ಇನಿಂಗ್ಸ್ ಗೆ ಚಿನ್ನಸ್ವಾಮಿ ಮೈದಾನದ ಪ್ರೇಕ್ಷಕರು ಎದ್ದು ನಿಂತು ಗೌರವ ಸಲ್ಲಿಸಿದ್ದಾರೆ. ಅವರಿಗೆ ತಕ್ಕ ಸಾಥ್ ನೀಡಿದ್ದ ಮಿಚೆಲ್ ಮಾರ್ಷ್ 121 ರನ್ ಗಳಿಸಿದರು.

ಇಬ್ಬರೂ ಮೊದಲ ವಿಕೆಟ್ ಗೆ 259 ರನ್ ಗಳ ಜೊತೆಯಾಟವಾಡಿದರು. ಪಾಕ್ ಪರ ಶಾಹಿನ್ ಅಫ್ರಿದಿ 5 ವಿಕೆಟ್ ಕಬಳಿಸಿದರು. ಇದೀಗ ಬ್ಯಾಟಿಂಗ್ ಆರಂಭಿಸಿರುವ ಪಾಕ್ ವಿಕೆಟ್ ನಷ್ಟವಿಲ್ಲದೇ 62 ರನ್ ಗಳಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments