ಚೆಂಡು ವಿರೂಪ ಪ್ರಕರಣದಿಂದ ಡೇವಿಡ್ ವಾರ್ನರ್ ಗೆ ಮತ್ತೊಂದು ಶಾಕ್!

Webdunia
ಗುರುವಾರ, 29 ಮಾರ್ಚ್ 2018 (09:03 IST)
ಸಿಡ್ನಿ: ಚೆಂಡು ವಿರೂಪ ಪ್ರಕರಣದ ಬಳಿಕೆ ಆಸ್ಟ್ರೇಲಿಯಾ ನಾಯಕ ಮತ್ತು ಉಪನಾಯಕನಿಗೆ ಭಾರೀ ಹೊಡೆತ ಬಿದ್ದಿದೆ. ಈಗಾಗಲೇ ಇಬ್ಬರೂ ಐಪಿಎಲ್ ನಿಂದ ಹೊರ ಬಿದ್ದಿದ್ದಾರೆ. ಅದರ ಬೆನ್ನಲ್ಲೇ ಮತ್ತೊಂದು ಶಾಕ್ ವಾರ್ನರ್ ಗೆ ಸಿಕ್ಕಿದೆ.

ನೇರವಾಗಿ ಚೆಂಡು ವಿರೂಪ ಮಾಡದಿದ್ದರೂ ಕೃತ್ಯಕ್ಕೆ ಕುಮ್ಮಕ್ಕು ನೀಡಿದ ಆರೋಪದಲ್ಲಿ ವಾರ್ನರ್ ವಿಲನ್ ಆಗಿದ್ದಾರೆ. ಇದೇ ಕಾರಣಕ್ಕೆ ಇದೀಗ   ಅವರ ಜೇಬಿಗೂ ಕತ್ತರಿ ಬೀಳಲಿದೆ. ಅಂದರೆ ಪ್ರಮುಖ ಇಲೆಕ್ಟ್ರಾನಿಕ್ ಸಂಸ್ಥೆ ಎಲ್ ಜಿ ವಾರ್ನರ್ ಜತೆಗಿನ  ರಾಯಭಾರಿ ಒಪ್ಪಂದ ಈ ವಾರ ಕೊನೆಗೊಳ್ಳಲಿದ್ದು, ಅದನ್ನು ಮುಂದುವರಿಸದೇ ಇರಲು ಸಂಸ್ಥೇ ತೀರ್ಮಾನಿಸಿದೆ.

ಚೆಂಡು ವಿರೂಪ ಕಳಂಕ ಹೊಂದಿರುವ ಕಾರಣಕ್ಕೆ ವಾರ್ನರ್ ಜತೆಗಿನ ಒಪ್ಪಂದ ನವೀಕರಿಸಲು ನಾವು ಬಯಸುತ್ತಿಲ್ಲ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ. ಇದರಿಂದ ವಾರ್ನರ್ ಆದಾಯಕ್ಕೆ ಕತ್ತರಿ ಬಿದ್ದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಣಜಿ ಟ್ರೋಫಿ ಫೈನಲ್ ಬೆಂಗಳೂರಿನಲ್ಲಿ ಯಾಕಿಲ್ಲ: ಹುಬ್ಬಳ್ಳಿಯಲ್ಲಿ ಫೈನಲ್ ಯಾವಾಗ ಇಲ್ಲಿದೆ ಡೀಟೈಲ್ಸ್

T20 WC: ಅಭಿಷೇಕ್ ಶರ್ಮಾ ಬದಲಿಗೆ ಸಂಜು ಸ್ಯಾಮ್ಸನ್, ಸೂಪರ್ 8 ಪಂದ್ಯಕ್ಕೆ ಟೀಂ ಇಂಡಿಯಾ ಸಂಭಾವ್ಯ ತಂಡ

T20 WC: ಟೀಂ ಇಂಡಿಯಾ ವಿಶ್ವಕಪ್ ಸೆಮಿಫೈನಲ್ ಗೂ ತಲುಪಲ್ಲ: ಪಾಕಿಸ್ತಾನ ಕ್ರಿಕೆಟಿಗನ ಭವಿಷ್ಯವಾಣಿ

ಸೂಪರ್ 8 ರ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಪ್ರಮುಖ ಬ್ಯಾಟಿಗನಿಗೇ ಕೊಕ್ ಸಿಗುತ್ತಾ

Ranji Trophy: ರಣಜಿ ಟ್ರೋಫಿ ಫೈನಲ್ ಗೇರಿದ ಕರ್ನಾಟಕ: 11 ವರ್ಷಗಳ ಬಳಿಕ ಈ ಸಾಧನೆ

ಮುಂದಿನ ಸುದ್ದಿ
Show comments