ಬಿಸಿಸಿಐ ಆಯ್ಕೆಗಾರರ ಪ್ಲ್ಯಾನ್ ಗೆ ತಣ್ಣೀರೆರಚಿದ ಕೋಚ್ ದ್ರಾವಿಡ್, ವಿರಾಟ್ ಕೊಹ್ಲಿ

Webdunia
ಗುರುವಾರ, 9 ಡಿಸೆಂಬರ್ 2021 (09:15 IST)
ಮುಂಬೈ: ಎಲ್ಲಾ ಸರಿ ಹೋಗಿದ್ದರೆ ದ.ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಟೆಸ್ಟ್ ತಂಡದ ಜೊತೆಗೇ ಬಿಸಿಸಿಐ ಆಯ್ಕೆಗಾರರು ಪ್ರಕಟಿಸಬೇಕಿತ್ತು. ಆದರೆ ಅದಕ್ಕೆ ಕೋಚ್ ದ್ರಾವಿಡ್, ವಿರಾಟ್ ಕೊಹ್ಲಿ ಬ್ರೇಕ್ ಹಾಕಿದ್ದಾರೆ.

ದಕ್ಷಿಣಾ ಆಫ್ರಿಕಾ ವಿರುದ್ಧ ಏಕದಿನ ಸರಣಿ ನಡೆಯಲಿರುವುದು ಜನವರಿ 19 ರಿಂದ. ಅದಕ್ಕೆ ಇನ್ನೂ ಒಂದು ತಿಂಗಳಿಗಿಂತಲೂ ಹೆಚ್ಚು ಸಮಯಾವಕಾಶವಿದೆ. ಈ ನಡುವೆ ವಿಜಯ್ ಹಜಾರೆ ಟ್ರೋಫಿ ನಡೆಯಲಿದ್ದು, ಉತ್ತಮ ಆಟ ಪ್ರದರ್ಶಿಸಿದ ಪ್ರತಿಭಾವಂತರನ್ನು ಟೀಂ ಇಂಡಿಯಾಗೆ ಆಯ್ಕೆ ಮಾಡಬಹುದಾಗಿದೆ.

ಹೀಗಾಗಿ ದ್ರಾವಿಡ್ ಮತ್ತು ಕೊಹ್ಲಿ ಈಗಲೇ ತಂಡವನ್ನು ಆಯ್ಕೆ ಮಾಡುವುದು ಬೇಡ ಎಂದು ಖಡಕ್ ನಿರ್ಧಾರ ತಿಳಿಸಿದರು ಎನ್ನಲಾಗಿದೆ. ಹೀಗಾಗಿ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿ ಕೆಲವು ದಿನಗಳ ಬಳಿಕ ಏಕದಿನ ಸರಣಿಗೆ ತಂಡವನ್ನು ಆಯ್ಕೆ ಮಾಡಲು ನಿರ್ಧರಿಸಿತು ಎನ್ನಲಾಗಿದೆ. ಕೇವಲ ಏಕದಿನ ನಾಯಕನ ಬದಲಾವಣೆ ಮಾತ್ರ ಮಾಡಿ ಮುಂದಿನ ದಿನಗಳಲ್ಲಿ ಏಕದಿನ ಸರಣಿಗೆ ತಂಡ ಘೋಷಿಸಲು ತೀರ್ಮಾನಿಸಲಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪುತ್ರ ಅಕಾಯ್ ಕೈ ಹಿಡಿದು ಲಂಡನ್ ಬೀದಿಯಲ್ಲಿ ಸುತ್ತಾಡುತ್ತಿರುವ ವಿರಾಟ್ ಕೊಹ್ಲಿ Video

T20 WC: ಟೀಂ ಇಂಡಿಯಾ ಗೆಲುವಿಗೆ ಆ ಎರಡು ಶಾಟ್ ಕಾರಣ, ಯಾರೂ ಅದರ ಬಗ್ಗೆ ಮಾತಾಡಲ್ಲ ಎಂದು ಬೇಸರಿಸಿದ ಜಸ್ಪ್ರೀತ್ ಬುಮ್ರಾ

T20 WC: ಟೀಂ ಇಂಡಿಯಾಗೆ ಸೆಮಿಫೈನಲ್ ನಲ್ಲಿ ಯಾರು ಎದುರಾಳಿ, ಯಾವಾಗ ಇಲ್ಲಿದೆ ವಿವರ

T20 WC: ಅಭಿಷೇಕ್ ಬಿಟ್ಟು ಸಂಜು ಹಾಕ್ಲಾ ಎಂದಿದ್ದ ಸೂರ್ಯಕುಮಾರ್ ಯಾದವ್: ಇದೀಗ ಫುಲ್ ಟ್ರೋಲ್

Ind vs WI, T20 WC: ಟೀಕೆಗಳಿಗೆ ಅಬ್ಬರದ ಬ್ಯಾಟಿಂಗ್‌ನಿಂದಲೇ ಉತ್ತರಿಸಿದ ಸಂಜು ಸ್ಯಾಮ್ಸನ್‌

ಮುಂದಿನ ಸುದ್ದಿ
Show comments