ಐಸಿಸಿ ಮೇಲೆ ಮಾಜಿ ಕ್ರಿಕೆಟಿಗರ ಕೆಂಗಣ್ಣು

Webdunia
ಗುರುವಾರ, 24 ಜೂನ್ 2021 (09:54 IST)
ಮುಂಬೈ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯವನ್ನು ಮಳೆಯ ನಡುವೆ ಇಂಗ್ಲೆಂಡ್ ನ ಸೌಥಾಂಪ್ಟನ್ ನಲ್ಲಿ ನಡೆಸಿ ಅವಾಂತರ ಮಾಡಿದ ಐಸಿಸಿ ಮೇಲೆ ಮಾಜಿ ಕ್ರಿಕೆಟಿಗರು ಗರಂ ಆಗಿದ್ದಾರೆ.


ಪ್ರತಿಷ್ಠಿತ ಐಸಿಸಿ ಟೂರ್ನಿಯ ಫೈನಲ್ ಪಂದ್ಯ, ಅದರಲ್ಲೂ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಪಂದ್ಯವನ್ನು ಇಂತಹ ತಾಣದಲ್ಲಿ ನಡೆಸಿರುವುದು ಮಾಜಿ ಕ್ರಿಕೆಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಟೆಸ್ಟ್ ಕ್ರಿಕೆಟ್ ನ ರೋಚಕತೆ ಹೆಚ್ಚಿಸುವ ಸಲುವಾಗಿಯೇ ಈ ಕೂಟ ನಡೆಸಲಾಗುತ್ತಿದೆ.

ಆದರೆ ಮಳೆಯಿಂದಾಗಿ ಆಟದ ರೋಚಕತೆಯೂ ನೀರುಪಾಲಾಗಿದೆ. ಜೊತೆಗೆ ಒಂದು ತಂಡಕ್ಕೆ ಅನ್ಯಾಯವಾಗುತ್ತದೆ. ಪೂರ್ವ ಯೋಜನೆಯಿಲ್ಲದೇ ಇಂತಹ ತಾಣದಲ್ಲಿ ಕೂಟ ನಡೆಸಿರುವುದು ಸರಿಯಲ್ಲ ಎಂದು ಮಾಜಿ ಕ್ರಿಕೆಟಿಗರಾದ ವಿವಿಎಸ್ ಲಕ್ಷ್ಮಣ್, ಆಕಾಶ್ ಚೋಪ್ರಾ, ಸಂಜಯ್ ಬಂಗಾರ್, ಕಿವೀಸ್ ಮಾಜಿ ವೇಗಿ ಶೇನ್ ಬಾಂಡ್ ಅಸಮಾಧಾನ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶತಕ ಜಸ್ಟ್‌ ಮಿಸ್ ಆದಾಗ ಸಪ್ಪೆ ಮುಖ ಮಾಡಿ ನಿಂತ ವೈಭವ್‌ ಸೂರ್ಯವಂಶಿ, ಸನ್‌ರೈಸರ್ಸ್ ಹೈದರಾಬಾದ್‌ ಆಟಗಾರರು ಏನ್ ಮಾಡಿದ್ರು ನೋಡಿ, Video

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

IPL 2026: ದೈತ್ಯ ಬ್ಯಾಟರ್‌ ಕ್ರೀಸ್‌ ಗೇಲ್ ಸಿಕ್ಸರ್‌ ದಾಖಲೆಯನ್ನು ಉಡೀಸ್‌ ಮಾಡಿದ ವೈಭವ್‌ ಸೂರ್ಯವಂಶಿ

IPL 2026: ಎಲಿಮಿನೇಟರ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಸನ್‌ರೈಸರ್ಸ್‌: ರಾಯಲ್ಸ್‌ಗೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments