ರಿಷಬ್ ಪಂತ್ ಕಳಪೆ ಪ್ರದರ್ಶನ ನೋಡಿ ಸಾಕಾಗಿದೆ, ಧೋನಿಯನ್ನು ವಾಪಸ್ ಕರೆಸಿ!

Webdunia
ಶುಕ್ರವಾರ, 20 ಸೆಪ್ಟಂಬರ್ 2019 (09:06 IST)
ಮುಂಬೈ: ಧೋನಿಗೆ ವಿಶ್ರಾಂತಿ ನೀಡಿ ಟೀಂ ಇಂಡಿಯಾಗೆ ಹೊಸ ವಿಕೆಟ್ ಕೀಪರ್ ನನ್ನು ತಯಾರು ಮಾಡಲು ರಿಷಬ್ ಪಂತ್ ಗೆ ಎಷ್ಟೇ ಅವಕಾಶ ಕೊಟ್ಟರೂ ಅವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಬಂದಿಲ್ಲ. ಇದನ್ನು ನೋಡಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದಕ್ಕೂ ಮೊದಲು ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಾಗಲೀ ಇದೀಗ ನಡೆಯುತ್ತಿರುವ ದ.ಆಫ್ರಿಕಾ ವಿರುದ್ಧದ ಟಿ20 ಸರಣಿಯಾಗಲಿ ರಿಷಬ್ ಪಂತ್ ಕಳಪೆ ಬ್ಯಾಟಿಂಗ್ ಮುಂದುವರಿದಿದೆ. ಅವರು ಸುಧಾರಿಸುವ ಲಕ್ಷಣವೇ ತೋರದಿರುವುದನ್ನು ನೋಡಿ ಟ್ವಿಟರಿಗರು ಟ್ರೋಲ್ ಮಾಡಿದ್ದಾರೆ.

ಕೂಡ್ಲೇ ಧೋನಿಯನ್ನು ವಾಪಸ್ ಕರೆಸಿ ಎಂದು ಒತ್ತಾಯಿಸಿದ್ದಾರೆ. ರಿಷಬ್ ಪಂತ್ ಪ್ರದರ್ಶನ ನೋಡಿ ಸಾಕಾಗಿದೆ. ಭಾರತಕ್ಕೆ ಈಗ ಧೋನಿಯ ಅಗತ್ಯವಿದೆ. ತಕ್ಷಣವೇ ಅವರನ್ನು ವಾಪಸ್ ಕರೆಸಿ ಎಂದು ಫ್ಯಾನ್ಸ್ ಒತ್ತಾಯಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDW vs AUSW: ಆಸ್ಟ್ರೇಲಿಯಾ ನೆಲದಲ್ಲಿ ಹರ್ಮನ್ ಪ್ರೀತ್ ಕೌರ್ ಪಡೆಯ ಐತಿಹಾಸಿಕ ಗೆಲುವು

INDW vs AUSW: ಆಸ್ಟ್ರೇಲಿಯಾ ಗೆಲುವಿಗೆ 177 ರನ್ ಗಳ ಗುರಿ ನೀಡಿದ ಭಾರತ ತಂಡ

ಸಿಕ್ಕರೆ ವರುಣ್ ಚಕ್ರವರ್ತಿ ಹೆಂಡತಿಯ ಗುಣವಿರುವ ಹುಡುಗಿ ಸಿಗಬೇಕೆಂದ ಹುಡುಗರು, ಯಾಕೆ ಗೊತ್ತಾ

INDWvsAUSW: ಸರಣಿ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಹರ್ಮನ್ ಪ್ರೀತ್ ಕೌರ್ ಪಡೆ

ರಣಜಿ ಟ್ರೋಫಿ ಫೈನಲ್ ಬೆಂಗಳೂರಿನಲ್ಲಿ ಯಾಕಿಲ್ಲ: ಹುಬ್ಬಳ್ಳಿಯಲ್ಲಿ ಫೈನಲ್ ಯಾವಾಗ ಇಲ್ಲಿದೆ ಡೀಟೈಲ್ಸ್

ಮುಂದಿನ ಸುದ್ದಿ
Show comments