Webdunia - Bharat's app for daily news and videos

Install App

ಐಪಿಎಲ್ ಹರಾಜಿಗೆ ಹೋದ ಆಕಾಶ್ ಅಂಬಾನಿಗೆ ರೋಹಿತ್ ಶರ್ಮಾ ಫ್ಯಾನ್ಸ್ ಬೇಡಿಕೆ

Webdunia
ಬುಧವಾರ, 20 ಡಿಸೆಂಬರ್ 2023 (13:40 IST)
ದುಬೈ: ಐಪಿಎಲ್ 2024 ರ ಮಿನಿ ಹರಾಜು ಪ್ರಕ್ರಿಯೆ ನಿನ್ನೆ ದುಬೈನ ಕೊಕಾ ಕೋಲಾ ಅರೆನಾದಲ್ಲಿ ನಡೆಯಿತು. ಇದರಲ್ಲಿ ಮುಂಬೈ ಇಂಡಿಯನ್ಸ್ ಮಾಲಿಕ ಆಕಾಶ್ ಅಂಬಾನಿ ಕೂಡಾ ಭಾಗವಹಿಸಿದ್ದರು.

ಮುಂಬೈ ಇಂಡಿಯನ್ಸ್ ಮಾಲಿಕರ ಮೇಲೆ ಈಗ ಫ್ಯಾನ್ಸ್ ಭಾರೀ ಸಿಟ್ಟಾಗಿದ್ದಾರೆ.ರೋಹಿತ್ ಶರ್ಮಾರನ್ನು ಕ್ಯಾಪ್ಟನ್ಸಿಯಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ಪಟ್ಟ ಕಟ್ಟಿದ್ದು ಮುಂಬೈ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ನಿನ್ನೆ ಐಪಿಎಲ್ ಹರಾಜಿನಲ್ಲಿ ಭಾಗಿಯಾಗಲು ಆಕಾಶ್ ಅಂಬಾನಿ ಬಂದಾಗ ಫ್ಯಾನ್ಸ್ ರೋಹಿತ್ ಶರ್ಮಾರನ್ನು  ವಾಪಸ್ ನಾಯಕರಾಗಿ ಮಾಡುವಂತೆ ಬೇಡಿಕೆಯಿಟ್ಟಿದ್ದಾರೆ. ‘ರೋಹಿತ್ ರನ್ನು ವಾಪಸ್ ಕರೆಸಿ’ ಎಂದು ಅಭಿಮಾನಿಗಳು ಬೇಡಿಕೆಯಿಟ್ಟಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಆಕಾಶ್ ಅಂಬಾನಿ, ‘ಚಿಂತೆ ಮಾಡಬೇಡಿ, ರೋಹಿತ್ ಬ್ಯಾಟಿಂಗ್ ಮಾಡಲಿದ್ದಾರೆ’ ಎಂದು ಸಮಾಧಾನಿಸಿದ್ದಾರೆ. ಹಾಗಿದ್ದರೂ ಅಭಿಮಾನಿಗಳ ಸಿಟ್ಟು ತಣಿದಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments