Webdunia - Bharat's app for daily news and videos

Install App

ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಗೆ ನಿಷೇಧ: ಇನ್ನು ಈ ಕ್ರಿಕೆಟಿಗರು ಇದ್ಯಾವುದನ್ನೂ ಮಾಡುವಂತಿಲ್ಲ!

Webdunia
ಶನಿವಾರ, 12 ಜನವರಿ 2019 (09:40 IST)
ಮುಂಬೈ: ಕಾಫಿ ವಿತ್ ಕರಣ್ ಶೋನಲ್ಲಿ ಮಹಿಳೆಯರ ಬಗ್ಗೆ ಅಸಭ್ಯ ಕಾಮೆಂಟ್ ಮಾಡಿದ್ದ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಗೆ ಬಿಸಿಸಿಐ ಅಮಾನತಿನ ಶಿಕ್ಷೆ ನೀಡಿದೆ.


ಈ ಬಗ್ಗೆ ಬಿಸಿಸಿಐ ಆಡಳಿತ ಮಂಡಳಿ ಮೊನ್ನೆಯೇ ಎರಡು ಪಂದ್ಯಗಳಿಗೆ ನಿಷೇಧದ ಶಿಫಾರಸ್ಸು ಮಾಡಿತ್ತು. ಇದೀಗ ಅಧಿಕೃತವಾಗಿ ಇಬ್ಬರೂ ಆಟಗಾರರಿಗೆ ಪ್ರತ್ಯೇಕ್ಯ ನೋಟಿಸ್ ಕಳುಹಿಸಿರುವ ಬಿಸಿಸಿಐ ಮುಂದಿನ ತನಿಖೆಯಾಗುವವರೆಗೂ ಇಬ್ಬರೂ ಆಟಗಾರರು ಪಂದ್ಯ ಅಥವಾ ಐಸಿಸಿ, ಬಿಸಿಸಿಐ, ದೇಶೀಯ, ರಾಜ್ಯ ಕ್ರಿಕೆಟ್ ಸಂಸ್ಥೆ ಸೇರಿದಂತೆ ಯಾವುದೇ ಅಧಿಕೃತ, ಅನಧಿಕೃತ ಸಂಸ್ಥೆಗಳ ಕಾರ್ಯಕ್ರಮಗಳಲ್ಲೂ ಭಾಗವಹಿಸುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ಈ ಮೂಲಕ ಇಬ್ಬರೂ ಕ್ರಿಕೆಟಿಗರ ಮೇಲೆ ಅಶಿಸ್ತಿನ ನಡುವಳಿಕೆಗೆ ಬಿಸಿಸಿಐ ಕ್ರಮ ಕೈಗೊಂಡಿದೆ. ಹೀಗಾಗಿ ಇಬ್ಬರೂ ಆಟಗಾರರು ಬಿಸಿಸಿಐಯ ಮುಂದಿನ ಆದೇಶದವರೆಗೆ ಆಸ್ಟ್ರೇಲಿಯಾದಲ್ಲಿ ಪಂದ್ಯವಾಡುವಂತಿಲ್ಲ.  ರಾಹುಲ್ ಆಡುವ ಬಳಗದಲ್ಲಿ ಅವಕಾಶ ಪಡೆಯುವುದು ಕಡಿಮೆ. ಆದರೆ ಪಾಂಡ್ಯ ಆಲ್ ರೌಂಡರ್ ಆಗಿ ಸ್ಥಾನ ಪಡೆಯುತ್ತಿದ್ದರು. ಆದರೆ ಪಾಂಡ್ಯ ಬದಲಿಗೆ ಇದೀಗ ರವೀಂದ್ರ ಜಡೇಜಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ನೋಟ್ ಬುಕ್ ಸೆಲೆಬ್ರೇಷನ್ ತಂದ ಆಪತ್ತು, ದಿಗ್ವೇಶ್ ರಾಠಿ ಅಮಾನತು

IPL 2025 video: ಜುಟ್ಟು ಹಿಡಿದು ಎಳೀತೀನಿ ನಿಂದು.. ದಿಗ್ವೇಶ್ ಮೇಲೆ ಅಭಿಷೇಕ್ ಶರ್ಮಾ ರೋಷ

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಮುಂದಿನ ಸುದ್ದಿ
Show comments