Webdunia - Bharat's app for daily news and videos

Install App

ರೋಹಿತ್, ದ್ರಾವಿಡ್ ಬಂದ ಮೇಲೆ ತಂಡದಲ್ಲಾದ ಬದಲಾವಣೆ ಬಗ್ಗೆ ಹೇಳಿಕೊಂಡ ಹಾರ್ದಿಕ್ ಪಾಂಡ್ಯ

Webdunia
ಗುರುವಾರ, 4 ಆಗಸ್ಟ್ 2022 (08:30 IST)
ಸೈಂಟ್ ಕಿಟ್ಸ್: ರೋಹಿತ್ ಶರ್ಮಾ ನಾಯಕರಾಗಿ ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಕೋಚ್ ಆಗಿ ಬಂದ ಮೇಲೆ ತಂಡದಲ್ಲಿ ಆಗಿರುವ ಬದಲಾವಣೆಗಳ ಬಗ್ಗೆ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮನಬಿಚ್ಚಿ ಮಾತನಾಡಿದ್ದಾರೆ.

ದ್ರಾವಿಡ್-ರೋಹಿತ್ ಕಾಲದಲ್ಲಿ ಅತಿಯಾದ ಪ್ರಯೋಗಗಳ ಬಗ್ಗೆ ಹಲವರು ಟೀಕೆ ಮಾಡುತ್ತಿರಬಹುದು. ಆದರೆ ಹಾರ್ದಿಕ್ ಮಾತ್ರ ತಂಡದಲ್ಲಿ ಸಕಾರಾತ್ಮಕ ಬದಲಾವಣೆಗಳಾಗಿವೆ ಎಂದಿದ್ದಾರೆ.

‘ಸೂರ್ಯಕುಮಾರ್ ಯಾದವ್ ವಿಂಡೀಸ್ ವಿರುದ್ಧ ಮೂರನೇ ಟಿ20 ಪಂದ್ಯದಲ್ಲಿ ಆಡಿದ ಇನಿಂಗ್ಸ್ ಗೆ ರೋಹಿತ್, ದ್ರಾವಿಡ್ ಅವರ ಸಕಾರಾತ್ಮಕ ಮನೋಭಾವವೇ ಕಾರಣ. ತಂಡದಲ್ಲಿ ಈಗ ಆಟಗಾರರಿಗೆ ಸುರಕ್ಷಿತ ಭಾವವಿದೆ. ಆಟಗಾರರಿಗೆ ಸಾಕಷ್ಟು ಅವಕಾಶಗಳು ಸಿಗುತ್ತಿವೆ. ಒಂದು ವೇಳೆ ತಂಡದಿಂದ ಕೈ ಬಿಟ್ಟರೂ ಸರಿಯಾದ ಕಾರಣ, ವಿವರಣೆ ನೀಡಲಾಗುತ್ತದೆ. ಇದು ಆಟಗಾರರಲ್ಲಿ ಸಕಾರಾತ್ಮಕ ಮನೋಭಾವ ಬೆಳೆಸುತ್ತಿದೆ’ ಎಂದು ಪಾಂಡ್ಯ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments