Webdunia - Bharat's app for daily news and videos

Install App

ಟೀಂ ಇಂಡಿಯಾದವರ ಗೆಲುವಿಗೆ ಮಾಟ, ಮಂತ್ರ ಕಾರಣ: ಪಾಕಿಸ್ತಾನ್ ಹೊಸ ಆರೋಪ (ವಿಡಿಯೋ)

Krishnaveni K
ಮಂಗಳವಾರ, 25 ಫೆಬ್ರವರಿ 2025 (15:36 IST)
ಕರಾಚಿ: ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನ್ ವಿರುದ್ಧ ಗೆಲ್ಲಲು ಟೀಂ ಇಂಡಿಯಾ ಪರ ಮಾಟ ಮಂತ್ರ ಮಾಡಿದ್ದೇ ಕಾರಣವಂತೆ! ಹೀಗಂತ ಪಾಕ್ ಟಿವಿ ವಾಹಿನಿಯೊಂದರಲ್ಲಿ ಚರ್ಚೆ ನಡೆದಿದೆ.

ಪಾಕಿಸ್ತಾನವನ್ನು ಸೋಲಿಸಿದ ಟೀಂ ಇಂಡಿಯಾ ಸೆಮಿಫೈನಲ್ ಗೆ ಲಗ್ಗೆಯಿಟ್ಟಿದೆ. ಈ ಸೋಲಿನಿಂದ ಪಾಕ್ ತಂಡ ಸೆಮಿಫೈನಲ್ ನಿಂದಲೇ ಹೊರಬಿದ್ದಿದೆ. ಇದರ ಬೆನ್ನಲ್ಲೇ ಪಾಕ್ ಟಿವಿ ವಾಹಿನಿಯಲ್ಲಿ ಕ್ರಿಕೆಟ್ ತಜ್ಞರ ತಂಡ ಚರ್ಚೆ ನಡೆಸಿದೆ.

ಈ ಚರ್ಚೆಯಲ್ಲಿ ಒಬ್ಬ ವ್ಯಕ್ತಿ ಭಾರತವು ಹಿಂದೂ ಪಂಡಿತರನ್ನು ದುಬೈ ಕ್ರೀಡಾಂಗಣಕ್ಕೆ ಕರೆಸಿಕೊಂಡು ತಂಡ ಗೆಲ್ಲಲು ಮಾಟ ಮಾಡಿಸಿದೆ. ಇದರಿಂದಾಗಿ ಪಾಕ್ ಆಟಗಾರರ ಗಮನ ಬೇರೆ ಕಡೆಗೆ ಸೆಳೆಯಿತು. ಇದೇ ಕಾರಣಕ್ಕೆ ಪಾಕಿಸ್ತಾನದಲ್ಲಿ ಆಡಲು ಭಾರತ ನಿರಾಕರಿಸಿತ್ತು. ಏಕೆಂದರೆ ಪಾಕಿಸ್ತಾನದಲ್ಲಿ ಪಂದ್ಯ ನಡೆದರೆ ಪಂದ್ಯಕ್ಕೆ ಮುನ್ನ ಪೂಜೆ ಮಾಡಲು ಅವರಿಗೆ ಅವಕಾಶವಿರಲಿಲ್ಲ ಎಂದೆಲ್ಲಾ ವಿಚಿತ್ರ ವಾದ ಮಂಡಿಸಿದ್ದಾನೆ.

ಉಳಿದವರೂ ಇದನ್ನು ಭಾರೀ ತನ್ಮಯತೆಯಿಂದ ಆಲಿಸಿದ್ದಾರೆ. ಪ್ರತೀ ಬಾರಿಯೂ ಭಾರತ ಗೆದ್ದಾಗ ಪಿಚ್, ಚೆಂಡು, ಐಸಿಸಿ ಅನುಕೂಲ ಮಾಡಿತು ಎಂದೆಲ್ಲಾ ಗೂಬೆ ಕೂರಿಸುವ ಪಾಕಿಸ್ತಾನದ ಕ್ರಿಕೆಟ್ ಪಂಡಿತರು ಈಗ ಮಾಟ ಮಂತ್ರದ ಕಾರಣ ನೀಡಿದ್ದಾರೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಪಂದ್ಯ ನಿಂತ್ರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಿರಾಕಲ್‌ಗೆ ಕೊಹ್ಲಿ ಅಭಿಮಾನಿಗಳು ಫುಲ್ ಖುಷ್‌, Video Viral

ಮುಂದಿನ ಸುದ್ದಿ
Show comments