ಐಪಿಎಲ್ ಹರಾಜು ಪ್ರಕ್ರಿಯೆ: ಕನ್ನಡಿಗ ಸ್ಟುವರ್ಟ್ ಬಿನ್ನಿಯನ್ನು ಕೊಳ್ಳುವವರೇ ಇಲ್ಲ

Webdunia
ಗುರುವಾರ, 19 ಡಿಸೆಂಬರ್ 2019 (16:43 IST)
ಕೋಲ್ಕೊತ್ತಾ: ಈ ವರ್ಷದ ಐಪಿಎಲ್ ಆವೃತ್ತಿಗೆ ಕ್ರಿಕೆಟಿಗರ ಹರಾಜು ಪ್ರಕ್ರಿಯೆ ಕೋಲ್ಕೊತ್ತಾದಲ್ಲಿ ನಡೆಯುತ್ತಿದ್ದು ಎರಡನೇ ಹಂತದಲ್ಲಿ ಕನ್ನಡಿಗ ಸ್ಟುವರ್ಟ್ ಬಿನ್ನಿ ಮತ್ತು ಯೂಸಫ್ ಪಠಾಣ್ ಹರಾಜಾಗದೇ ಉಳಿದಿದ್ದಾರೆ.


ಅಂತಿಮ ಹಂತದಲ್ಲಿ ಈ ಆಟಗಾರರನ್ನು ಖರೀದಿ ಮಾಡುವವರು ಇದ್ದಾರೆಯೇ ಎಂದು ಕಾದು ನೋಡಬೇಕು. ಎರಡನೇ ಹಂತದಲ್ಲಿ ಆರ್ ಸಿಬಿ 10 ಕೋಟಿ ರೂ.ಗೆ ಕ್ರಿಸ್ ಮಾರಿಸ್ ರನ್ನು ಖರೀದಿ ಮಾಡಿದೆ. ಆರ್ ಸಿಬಿ ಬಳಿ ಇನ್ನು13.50 ಕೋಟಿ ರೂ. ಬಾಕಿ ಉಳಿದಿದೆ.

31.95 ಕೋಟಿ ರೂ. ಬಾಕಿ ಉಳಿಸಿಕೊಂಡಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಅತೀ ಹೆಚ್ಚು ಬಾಕಿ ಮೊತ್ತ ಹೊಂದಿದ್ದು, ಇನ್ನಷ್ಟು ಆಟಗಾರರನ್ನು ಖರೀದಿ ಮಾಡುವ ನಿರೀಕ್ಷೆಯಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಇರಲಿದೆ ಪ್ರತ್ಯೇಕ ಚೇಂಜಿಂಗ್ ರೂಂ: ಕಾರಣವೇನು ಗೊತ್ತಾ

ಫಿಫಾ ವಿಶ್ವಕಪ್‌ನಲ್ಲಿ ಹೊಸ ಇತಿಹಾಸ ಬರೆದ ರೊನಾಲ್ಡೊ: ಟೀಕಾಕಾರರಿಗೆ ಕಾಲಿನಿಂದಲೇ ದಿಟ್ಟ ಉತ್ತರ

ಕನ್ನಡದ ನಟಿ ಜತೆ ಲವ್‌ನಲ್ಲಿ ಬಿದ್ರಾ ಆರ್‌ಸಿಬಿ ಬ್ಯಾಟರ್ ಬೆಥೆಲ್, ಯಾರಿಗೆ ಗೊತ್ತಾ

Video, ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ಹೋದಾಗ ರೋಹಿತ್ ಶರ್ಮಾ ಹೇಗೆ ನಗುತ್ತಾ ಹೋದರು ನೋಡಿ

ಮೊದಲ ಬಾರಿಗೆ ಟೀಂ ಇಂಡಿಯಾ ಜೆರ್ಸಿ ಪಡೆದು ಕನ್ನಡಿಗನ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ವೈಭವ್ ಸೂರ್ಯವಂಶಿ Video

ಮುಂದಿನ ಸುದ್ದಿ
Show comments