ರವಿಶಾಸ್ತ್ರಿ ಸ್ಥಾನ ರಾಹುಲ್ ದ್ರಾವಿಡ್ ಗೆ ಕೊಡಬೇಕೇ? ಕಪಿಲ್ ದೇವ್ ಹೇಳಿದ್ದೇನು?

Webdunia
ಸೋಮವಾರ, 5 ಜುಲೈ 2021 (12:14 IST)
ಮುಂಬೈ: ಟೀಂ ಇಂಡಿಯಾಗೆ ಶಾಶ್ವತವಾಗಿ ರಾಹುಲ್ ದ್ರಾವಿಡ್ ಕೋಚ್ ಆಗಬೇಕೇ? ಈ ಕುರಿತು ಮಾಜಿ ನಾಯಕ ಕಪಿಲ್ ದೇವ್ ಹೇಳಿದ್ದೇನು ಗೊತ್ತಾ?


ಟೀಂ ಇಂಡಿಯಾಗೆ ಮುಖ್ಯ ಕೋಚ್ ಆಗಿರುವ ರವಿಶಾಸ್ತ್ರಿ ಅವಧಿ ಇನ್ನೇನು ಮುಗಿಯುತ್ತದೆ. ಈಗ ಲಂಕಾ ಸರಣಿಗೆ ತಾತ್ಕಾಲಿಕವಾಗಿ ರಾಹುಲ್ ದ್ರಾವಿಡ್ ಗೆ ಕೋಚ್ ಹುದ್ದೆ ನೀಡಲಾಗಿದೆ. ಮುಂದೆ ದ್ರಾವಿಡ್ ರನ್ನೇ ಶಾಶ್ವತವಾಗಿ ಕೋಚ್ ಆಗಿ ನೇಮಿಸಬೇಕು ಎಂಬ ಮಾತು ಕೇಳಿಬರುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಪಿಲ್ ದೇವ್ ‘ಲಂಕಾ ಸರಣಿ ಮುಗಿಯುವವರೆಗೂ ಈ ಬಗ್ಗೆ ಚರ್ಚೆ ಬೇಡ. ಹೊಸ ಕೋಚ್ ಗೆ ಹುಡುಕಾಟ ನಡೆಸುವುದು ತಪ್ಪಲ್ಲ. ಒಂದು ವೇಳೆ ರವಿಶಾಸ್ತ್ರಿ ಒಳ್ಳೆಯ ಕೆಲಸ ಮಾಡಿದರೆ ಅವರನ್ನು ಮುಂದುವರಿಸುವುದರಲ್ಲಿ ತಪ್ಪಿಲ್ಲ. ಇದಕ್ಕೆಲ್ಲಾ ಕಾಲವೇ ಉತ್ತರ ಕೊಡಬೇಕು. ಅಲ್ಲಿಯವರೆಗೆ ಕೋಚ್, ಆಟಗಾರರ ಮೇಲೆ ಇಲ್ಲದ ಒತ್ತಡ ಹಾಕುವುದು ಬೇಡ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶತಕ ಜಸ್ಟ್‌ ಮಿಸ್ ಆದಾಗ ಸಪ್ಪೆ ಮುಖ ಮಾಡಿ ನಿಂತ ವೈಭವ್‌ ಸೂರ್ಯವಂಶಿ, ಸನ್‌ರೈಸರ್ಸ್ ಹೈದರಾಬಾದ್‌ ಆಟಗಾರರು ಏನ್ ಮಾಡಿದ್ರು ನೋಡಿ, Video

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

IPL 2026: ದೈತ್ಯ ಬ್ಯಾಟರ್‌ ಕ್ರೀಸ್‌ ಗೇಲ್ ಸಿಕ್ಸರ್‌ ದಾಖಲೆಯನ್ನು ಉಡೀಸ್‌ ಮಾಡಿದ ವೈಭವ್‌ ಸೂರ್ಯವಂಶಿ

IPL 2026: ಎಲಿಮಿನೇಟರ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಸನ್‌ರೈಸರ್ಸ್‌: ರಾಯಲ್ಸ್‌ಗೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments