Webdunia - Bharat's app for daily news and videos

Install App

ದಿನೇಶ್ ಕಾರ್ತಿಕ್ ಕಟ್ಟಿಹಾಕಲು ಕಷ್ಟವಾಗುವುದೇಕೆ? ಆಫ್ರಿಕಾ ನಾಯಕ ಕೇಶವ್ ಮಹಾರಾಜ್ ವಿವರಣೆ

Webdunia
ಭಾನುವಾರ, 19 ಜೂನ್ 2022 (09:30 IST)
ಬೆಂಗಳೂರು: ವಯಸ್ಸಿನಲ್ಲಿ ಹಿರಿಯನಾದರೂ ಟಿ20 ಕ್ರಿಕೆಟ್ ನ ಬೆಸ್ಟ್ ಫಿನಿಶರ್ ಆಗಿರುವ ದಿನೇಶ್ ಕಾರ್ತಿಕ್ ಗೆ ಕಡಿವಾಣ ಹಾಕುವುದು ಕಷ್ಟವಾಗುವುದೇಕೆ ಎಂದು ದ.ಆಫ್ರಿಕಾ ನಾಯಕ ಕೇಶವ್ ಮಹಾರಾಜ್ ವಿವರಿಸಿದ್ದಾರೆ.
 

ದಿನೇಶ್ ಕಾರ್ತಿಕ್ ಇತರ ಬ್ಯಾಟಿಗರಂತಲ್ಲ. ಅವರು ಅಸಂಪ್ರದಾಯಿಕ ಜಾಗದಲ್ಲಿ ರನ್ ಗಳಿಸಲು ಯತ್ನಿಸುತ್ತಾರೆ. ಈ ಕಾರಣಕ್ಕೆ ಅವರಿಗೆ ಫೀಲ್ಡಿಂಗ್ ಸೆಟ್ ಮಾಡುವುದು ಕಷ್ಟವಾಗುತ್ತಿದೆ. ಈ ಕಾರಣಕ್ಕೇ ಅವರನ್ನು ನಿಯಂತ್ರಿಸುವುದು ಎದುರಾಳಿಗಳಿಗೆ ಕಷ್ಟವಾಗುತ್ತಿದೆ ಎಂದು ಕೇಶವ್ ಮಹಾರಾಜ್ ಅಭಿಪ್ರಾಯಪಟ್ಟಿದ್ದಾರೆ.

ದ.ಆಫ್ರಿಕಾ ವಿರುದ್ಧ ಗೆದ್ದ ಕಳೆದ ಎರಡೂ ಪಂದ್ಯಗಳಲ್ಲಿ ದಿನೇಶ್ ಕಾರ್ತಿಕ್ ಬ್ಯಾಟಿಂಗ್ ಎದುರಾಳಿಗಳಿಗೆ ನುಂಗಲಾರದ ತುತ್ತಾಗಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ನೋಟ್ ಬುಕ್ ಸೆಲೆಬ್ರೇಷನ್ ತಂದ ಆಪತ್ತು, ದಿಗ್ವೇಶ್ ರಾಠಿ ಅಮಾನತು

IPL 2025 video: ಜುಟ್ಟು ಹಿಡಿದು ಎಳೀತೀನಿ ನಿಂದು.. ದಿಗ್ವೇಶ್ ಮೇಲೆ ಅಭಿಷೇಕ್ ಶರ್ಮಾ ರೋಷ

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಮುಂದಿನ ಸುದ್ದಿ
Show comments