ಶಿಖರ್ ಧವನ್ ಗೆ ಗಾಯ, ಮಯಾಂಕ್ ಅಗರ್ವಾಲ್ ಗೆ ಅದೃಷ್ಟ?

Webdunia
ಬುಧವಾರ, 11 ಡಿಸೆಂಬರ್ 2019 (10:29 IST)
ಮುಂಬೈ: ಆರಂಭಿಕ ಶಿಖರ್ ಧವವ್ ಗಾಯದಿಂದ ಚೇತರಿಸಿಕೊಳ್ಳದ ಕಾರಣ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಿಂದ ಹೊರನಡೆಯಲಿರುವುದು ಬಹುತೇಕ ಖಚಿತವಾಗಿದೆ.ಹೀಗಾಗಿ ಧವನ್ ಸ‍್ಥಾನಕ್ಕೆ ಏಕದಿನ ತಂಡಕ್ಕೆ ಮಯಾಂಕ್ ಅಗರ್ವಾಲ್ ಆಯ್ಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
 


ಈಗಾಗಲೇ ಮಯಾಂಕ್ ಟೆಸ್ಟ್ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿ ಸೀಮಿತ ಓವರ್ ಗಳ ಪಂದ್ಯದಲ್ಲಿ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಈಗ ಧವನ್ ಗಾಯಗೊಂಡಿರುವುದರಿಂದ ಅವರ ಸ್ಥಾನಕ್ಕೆ ಮಯಾಂಕ್ ಗೆ ಅದೃಷ್ಟ ಒಲಿಯುವ ಲಕ್ಷಣ ಕಾಣುತ್ತಿದೆ.

ಆಯ್ಕೆ ಸಮಿತಿ ಈಗಾಗಲೇ ಧವನ್ ಸ‍್ಥಾನಕ್ಕೆ ಮಯಾಂಕ್ ಹೆಸರು ಶಿಫಾರಸ್ಸು ಮಾಡಿದೆ ಎನ್ನಲಾಗಿದ್ದು, ಒಂದು ವೇಳೆ ಇದು ಖಚಿತವಾದರೆ ಕರ್ನಾಟಕ ಪರ ರಣಜಿ ಆಡುತ್ತಿರುವ ಮಯಾಂಕ್ ಶೀಘ್ರವೇ ಟೀಂ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. ಡಿಸೆಂಬರ್ 15 ರಿಂದ ಏಕದಿನ ಸರಣಿ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಿಫಾ ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಎಂಬಾಪೆ: ಮೆಸ್ಸಿ ದಾಖಲೆ ಉಡೀಸ್‌ ಮಾಡಿದ ಫ್ರಾನ್ಸ್‌ ತಾರೆ

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

19 ವರ್ಷಗಳ ಹಿಂದೆ ಸ್ನಾನ ಮಾಡಿದ್ದ ಮಗುವಿನ ವಿರುದ್ಧವೇ ಸೆಣಸಾಟಕ್ಕೆ ಸಜ್ಜಾದ ಲಯೊನೆಲ್‌ ಮೆಸ್ಸಿ

IND vs ENG: ಇದೊಂದು ವಿಡಿಯೋವೇ ರೋಹಿತ್ ಶರ್ಮಾ ನಿವೃತ್ತಿಯ ಸುಳಿವು ನೀಡಿರೋದು Video

IND vs ENG: ಲಾರ್ಡ್ಸ್ ಏಕದಿನ ಪಂದ್ಯವೇ ರೋಹಿತ್ ಶರ್ಮಾಗೆ ಕೊನೆಯ ಪಂದ್ಯವೇ

ಮುಂದಿನ ಸುದ್ದಿ
Show comments