ಬೆಂಗಳೂರಿನ ಎನ್ ಸಿಎನಲ್ಲಿದೆ ಮಿನಿ ಟೀಂ ಇಂಡಿಯಾ!

Webdunia
ಬುಧವಾರ, 28 ಜೂನ್ 2023 (08:20 IST)
Photo Courtesy: Twitter

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ ಸಿಎ) ಈಗ ಮಿನಿ ಟೀಂ ಇಂಡಿಯಾವಾಗಿ ಬದಲಾಗಿದೆ!

ಯಾಕೆಂದರೆ ಇತ್ತೀಚೆಗೆ ಟೀಂ ಇಂಡಿಯಾ ಕ್ರಿಕೆಟಿಗರು ಪದೇ ಪದೇ ಗಾಯಗೊಳ್ಳುತ್ತಿರುವುದು ಮಾಮೂಲಾಗಿದೆ. ಗಾಯಗೊಂಡ ಆಟಗಾರರು ಮರಳಿ ತಂಡಕ್ಕೆ ಸೇರ್ಪಡೆಯಾಗಬೇಕಾದರೆ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡು ಫಿಟ್ನೆಸ್ ಸರ್ಟಿಫಿಕೇಟ್ ಪಡೆಯಲೇಬೇಕು.

ಸದ್ಯಕ್ಕೆ ಗಾಯಾಳುಗಳಾಗಿ ಚೇತರಿಸಿಕೊಳ್ಳುತ್ತಿರುವ ಆಟಗಾರರೆಂದರೆ ರಿಷಬ್ ಪಂತ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್. ಇವರ ಜೊತೆಗೆ ಮೊಹಮ್ಮದ್ ಸಿರಾಜ್, ಯಜುವೇಂದ್ರ ಚಾಹಲ್, ಶಾರ್ದೂಲ್ ಠಾಕೂರ್ ಕೂಡಾ ಎನ್ ಸಿಎನಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಹೀಗಾಗಿ ಎನ್ ಸಿಎ ಈಗ ಮಿನಿ ಟೀಂ ಇಂಡಿಯಾವಾಗಿ ಬದಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಐಪಿಎಲ್ ನಲ್ಲಿ ಮಾತ್ರ ಹುಲಿ.. ಇಂಗ್ಲೆಂಡ್ ವಿರುದ್ಧ ಸೋತ ಬಳಿಕ ಗಂಭೀರ್, ಕ್ಯಾಪ್ಟನ್ ಶ್ರೇಯಸ್ ಚರ್ಚೆ ಜೋರು Video

IND vs ENG: ಹೇಗಿದ್ದ ಟೀಂ ಇಂಡಿಯಾ ಗತಿ ಹೇಗಾಗೋಯ್ತಲ್ಲಾ.. ಟೀಂ ಇಂಡಿಯಾ ಈ ಪರಿ ಸೋಲುವುದಕ್ಕೆ ಕಾರಣ ಯಾರು

ಧೋನಿ, ಕೊಹ್ಲಿ ಸೋತಿಲ್ವಾ, ಶ್ರೇಯಸ್ ಕೂಡಾ ಅವರಂತೆ ಗ್ರೇಟ್ ಕ್ಯಾಪ್ಟನ್ ಆಗ್ತಾನೆ: ಅಣ್ಣನ ಪರ ತಂಗಿ ಬ್ಯಾಟಿಂಗ್ Video

IND vs ENG: ಟೀಂ ಇಂಡಿಯಾಕ್ಕೆ ಇಂದು ಕೊನೆ ಚಾನ್ಸ್, ಈ ಆಟಗಾರನಿಗೆ ಕೊಕ್ ಸಾಧ್ಯತೆ

IND vs ENG: ವಿ ವಾಂಟ್ ಸಂಜು ಎಂದು ಜೋರಾಗಿ ಕೂಗಿದ ಫ್ಯಾನ್ಸ್: ಗಂಭೀರ್, ತಿಲಕ್ ವರ್ಮ ಮುಖಭಾವ ನೋಡಬೇಕು Video

ಮುಂದಿನ ಸುದ್ದಿ
Show comments