ರಣಜಿ ಟ್ರೋಫಿ ಫೈನಲ್: ಮಧ್ಯಪ್ರದೇಶಕ್ಕೆ ಗೆಲುವಿನ ಕನಸು

Webdunia
ಶನಿವಾರ, 25 ಜೂನ್ 2022 (17:37 IST)
ಬೆಂಗಳೂರು: ಚಿನ್ನಸ್ವಾಮಿ ಅಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಮಧ‍್ಯಪ್ರದೇಶಕ್ಕೆ ಗೆಲುವಿನ ಕನಸು ಮೂಡಿದೆ.

ನಾಲ್ಕನೇ ದಿನದಾಟದಲ್ಲಿ ಮಧ‍್ಯಪ್ರದೇಶ ಮೊದಲ ಇನಿಂಗ್ಸ್ ನಲ್ಲಿ 536 ರನ್ ಗಳಿಗೆ ಆಲೌಟ್ ಆಗಿ 162 ರನ್ ಗಳ ಭರ್ಜರಿ ಮುನ್ನಡೆ ಪಡೆಯಿತು. ಮಧ್ಯಪ್ರದೇಶ ಪರ ಯಶ್ ದುಬೆ (133), ಶುಭಂ ಶರ್ಮ (116), ರಜತ್ ಪಟಿದಾರ್ (122) ಶತಕ ಗಳಿಸಿದರು. ಮುಂಬೈ ಪರ ಶಂಸ್ ಮುಲಾನಿ ಐದು  ವಿಕೆಟ್ ಗಳ ಗೊಂಚಲು ಪಡೆದರು.

ಇದೀಗ ದ್ವಿತೀಯ ಇನಿಂಗ್ಸ್ ಆಡುತ್ತಿರುವ ಮುಂಬೈ ಇತ್ತೀಚೆಗಿನ ವರದಿ ಬಂದಾಗ 2 ವಿಕೆಟ್ ನಷ್ಟಕ್ಕೆ101  ರನ್ ಗಳಿಸಿದೆ. ನಾಯಕ ಪೃಥ್ವಿ ಶಾ 44, ಹಾರ್ದಿಕ್ ತಮೋರೆ 25 ರನ್ ಗಳಿಸಿ ಔಟಾಗಿದ್ದಾರೆ. ಇದೀಗ 23 ರನ್ ಗಳಿಸಿರುವ ಅರ್ಮಾನ್ ಜಾಫರ್ ಮತ್ತು 4 ರನ್ ಗಳಿಸಿರುವ ಸುವೇದ್ ಬ್ಯಾಟಿಂಗ್ ಮಾಡುತ್ತಿದ್ದಾರೆ. ಮುಂಬೈ ಇನ್ನೂ 61 ರನ್ ಗಳ ಹಿನ್ನಡೆಯಲ್ಲಿದೆ. ನಾಳೆ ಅಂತಿಮ ದಿನವಾಗಿದ್ದು, ಮುಂಬೈ ಬೇಗನೇ ಆಲೌಟ್ ಆಗಿ ಮಧ‍್ಯಪ್ರದೇಶಕ್ಕೆ ಚೇಸ್ ಮಾಡಲು ಕಡಿಮೆ ಮೊತ್ತ ಸಿಕ್ಕರೆ ಗೆಲುವು ಅಸಾಧ‍್ಯವಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ವಿ ವಾಂಟ್ ಸಂಜು ಎಂದು ಜೋರಾಗಿ ಕೂಗಿದ ಫ್ಯಾನ್ಸ್: ಗಂಭೀರ್, ತಿಲಕ್ ವರ್ಮ ಮುಖಭಾವ ನೋಡಬೇಕು Video

IND vs ENG: ಟೀಂ ಇಂಡಿಯಾ ಹೀನಾಯವಾಗಿ ಸೋತ ಮೇಲೂ ಪತ್ರಿಕಾಗೋಷ್ಠಿಯಲ್ಲಿ ಕೋಚ್ ಗೌತಮ್ ಗಂಭೀರ್ ಹೀಗೆ ಹೇಳೋದಾ Video

IND vs ENG: ಇಂದು ವೈಭವ್ ಸೂರ್ಯವಂಶಿ ಆಡೋದು ಡೌಟ್, ಎಲ್ಲದಕ್ಕೂ ಕನ್ನಡಿಗ ರಘು ಕಾರಣ Video

ವಿಶ್ವಕಪ್ ಹೀರೋಗೆ ಶಾಕ್: ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಸಂಜು ಸ್ಯಾಮ್ಸನ್ ಗೆ ಕೊಕ್

ಅಟೋಗ್ರಾಫ್ ಗಾಗಿ ಅಭಿಮಾನಿ ಕೊಟ್ಟ ಪೆನ್ನು ಸರಿ ಇರಲಿಲ್ಲವೆಂದು ವೈಭವ್ ಸೂರ್ಯವಂಶಿ ಮಾಡಿದ್ದೇನು ಗೊತ್ತಾ Video

ಮುಂದಿನ ಸುದ್ದಿ
Show comments