ರಣಜಿ ಟ್ರೋಫಿ ಫೈನಲ್: ಮಧ್ಯಪ್ರದೇಶಕ್ಕೆ ಗೆಲುವಿನ ಕನಸು

Webdunia
ಶನಿವಾರ, 25 ಜೂನ್ 2022 (17:37 IST)
ಬೆಂಗಳೂರು: ಚಿನ್ನಸ್ವಾಮಿ ಅಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಮಧ‍್ಯಪ್ರದೇಶಕ್ಕೆ ಗೆಲುವಿನ ಕನಸು ಮೂಡಿದೆ.

ನಾಲ್ಕನೇ ದಿನದಾಟದಲ್ಲಿ ಮಧ‍್ಯಪ್ರದೇಶ ಮೊದಲ ಇನಿಂಗ್ಸ್ ನಲ್ಲಿ 536 ರನ್ ಗಳಿಗೆ ಆಲೌಟ್ ಆಗಿ 162 ರನ್ ಗಳ ಭರ್ಜರಿ ಮುನ್ನಡೆ ಪಡೆಯಿತು. ಮಧ್ಯಪ್ರದೇಶ ಪರ ಯಶ್ ದುಬೆ (133), ಶುಭಂ ಶರ್ಮ (116), ರಜತ್ ಪಟಿದಾರ್ (122) ಶತಕ ಗಳಿಸಿದರು. ಮುಂಬೈ ಪರ ಶಂಸ್ ಮುಲಾನಿ ಐದು  ವಿಕೆಟ್ ಗಳ ಗೊಂಚಲು ಪಡೆದರು.

ಇದೀಗ ದ್ವಿತೀಯ ಇನಿಂಗ್ಸ್ ಆಡುತ್ತಿರುವ ಮುಂಬೈ ಇತ್ತೀಚೆಗಿನ ವರದಿ ಬಂದಾಗ 2 ವಿಕೆಟ್ ನಷ್ಟಕ್ಕೆ101  ರನ್ ಗಳಿಸಿದೆ. ನಾಯಕ ಪೃಥ್ವಿ ಶಾ 44, ಹಾರ್ದಿಕ್ ತಮೋರೆ 25 ರನ್ ಗಳಿಸಿ ಔಟಾಗಿದ್ದಾರೆ. ಇದೀಗ 23 ರನ್ ಗಳಿಸಿರುವ ಅರ್ಮಾನ್ ಜಾಫರ್ ಮತ್ತು 4 ರನ್ ಗಳಿಸಿರುವ ಸುವೇದ್ ಬ್ಯಾಟಿಂಗ್ ಮಾಡುತ್ತಿದ್ದಾರೆ. ಮುಂಬೈ ಇನ್ನೂ 61 ರನ್ ಗಳ ಹಿನ್ನಡೆಯಲ್ಲಿದೆ. ನಾಳೆ ಅಂತಿಮ ದಿನವಾಗಿದ್ದು, ಮುಂಬೈ ಬೇಗನೇ ಆಲೌಟ್ ಆಗಿ ಮಧ‍್ಯಪ್ರದೇಶಕ್ಕೆ ಚೇಸ್ ಮಾಡಲು ಕಡಿಮೆ ಮೊತ್ತ ಸಿಕ್ಕರೆ ಗೆಲುವು ಅಸಾಧ‍್ಯವಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮದುವೆಯಲ್ಲೂ ಗಂಭೀರ ವರ್ತನೆ: ಸಚಿನ್ ತೆಂಡೂಲ್ಕರ್ ಪುತ್ರನ ನಡವಳಿಕೆಗೆ ನೆಟ್ಟಿಗರು ಹೀಗೇ ಹೇಳೋದಾ, video

IND vs ENG Semifinal: ಮೊದಲ ಓವರ್‌ನಲ್ಲೇ ಫೆವೆಲಿಯನ್ ಕಡೆ ಮುಖಮಾಡಿದ ಅಭಿಷೇಕ್, ಸೆಮಿಫೈನಾಲ್‌ನಲ್ಲೂ ಭಾರೀ ನಿರಾಸೆ

T20 World Cup Semi-Final 2026: ಇಂಗ್ಲೆಂಡ್ ಟಾಸ್ ಗೆದ್ದರು ಖುಷಿಯಾದ ಸೂರ್ಯ ಕುಮಾರ್

ಹೊಸ ಇನಿಂಗ್ಸ್‌ ಶುರು ಮಾಡಿದ ಕರ್ನಾಟಕದ ಸ್ಟಾರ್‌ ಕ್ರಿಕೆಟರ್‌: ಕಿಚ್ಚ ಸುದೀಪ್ ಸೇರಿ ಗಣ್ಯರಿಂದ ವಿಷ್‌

Video: ಪುತ್ರ ಅರ್ಜುನ್ ತೆಂಡುಲ್ಕರ್ ಸೊಸೆಗೆ ಹಾರ ಹಾಕುವಾಗ ಭಾವುಕರಾಗಿ ನಿಂತ ಸಚಿನ್ ತೆಂಡುಲ್ಕರ್

ಮುಂದಿನ ಸುದ್ದಿ
Show comments