Webdunia - Bharat's app for daily news and videos

Install App

ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಗೆ ಆಯ್ಕೆಯಾದ ಕನ್ನಡಿಗ ಪ್ರಸಿದ್ಧ ಕೃಷ್ಣ

Webdunia
ಶುಕ್ರವಾರ, 19 ಮಾರ್ಚ್ 2021 (11:20 IST)
ಮುಂಬೈ: ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಬಳಿಕ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ಕನ್ನಡಿಗ ಬೌಲರ್ ಪ್ರಸಿದ್ಧ ಕೃಷ್ಣಗೆ ಕರೆ ನೀಡಲಾಗಿದೆ.

 

ದೇಶೀಯ ಕ್ರಿಕೆಟ್ ನಲ್ಲಿ ಮಿಂಚಿರುವ ಪ್ರಸಿದ್ಧ ಕೃಷ್ಣ ಐಪಿಎಲ್ ನಲ್ಲೂ ಗಮನಾರ್ಹ ಪ್ರದರ್ಶನ ನೀಡಿದ್ದರು. ಈ ಹಿನ್ನಲೆಯಲ್ಲಿ ಯುವ ಪ್ರತಿಭೆಗೆ ರಾಷ್ಟ್ರೀಯ ತಂಡದಲ್ಲಿ ಅವಕಾಶ ನೀಡಲಾಗಿದೆ. ಮಾರ್ಚ್ 23 ರಿಂದ ಏಕದಿನ ಸರಣಿ ಆರಂಭವಾಗಲಿದೆ. ಏಕದಿನ ತಂಡ ಇಂತಿದೆ:

ವಿರಾಟ್ ಕೊಹ್ಲಿ (ನಾಯಕ),  ರೋಹಿತ್ ಶರ್ಮಾ, ಶಿಖರ್ ಧವನ್, ಶಬ್ನಂ ಗಿಲ್, ಶ್ರೇಯಸ್ ಐಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಕೃನಾಲ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಟಿ ನಟರಾಜನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಶ್ರಾದ್ಧೂಲ್ ಠಾಕೂರ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments