ಕ್ರಿಕೆಟಿಗರನ್ನು ಆಡುವ ಬಳಗದಿಂದ ಹೊರಗಿಡುವಾಗ ದ್ರಾವಿಡ್ ಏನು ಮಾಡ್ತಾರೆ ಗೊತ್ತಾ?

Webdunia
ಮಂಗಳವಾರ, 7 ಡಿಸೆಂಬರ್ 2021 (09:05 IST)
ಮುಂಬೈ: ಟೀಂ ಇಂಡಿಯಾದಂತಹ ಪ್ರತಿಭಾವಂತರ ತಂಡದಲ್ಲಿ ಅರ್ಹ ಆಟಗಾರರಿಗೆ ಆಡುವ ಬಳಗದಲ್ಲಿ ಸ್ಥಾನ ನೀಡುವುದು ಟೀಂ ಮ್ಯಾನೇಜ್ ಮೆಂಟ್ ಗೆ ದೊಡ್ಡ ತಲೆನೋವು. ಇಂತಹ ಸಂದರ್ಭದಲ್ಲಿ ದ್ರಾವಿಡ್ ಏನು ಮಾಡುತ್ತಾರೆ ಗೊತ್ತಾ?

ಮುಂಬೈ ಟೆಸ್ಟ್ ಗೆಲುವಿನ ಬಳಿಕ ತಮ್ಮ ತಂಡದ ಯುವ ಆಟಗಾರರಿಗೆ ಅವಕಾಶ ನೀಡುವುದು ಮತ್ತು ಹಿರಿಯರಿಗೆ ವಿಶ್ರಾಂತಿ ನೀಡುವುದರ ಬಗ್ಗೆ ದ್ರಾವಿಡ್ ಮನಬಿಚ್ಚಿ ಮಾತನಾಡಿದ್ದಾರೆ.

‘ತಂಡದಲ್ಲಿ ಇಷ್ಟೊಂದು ಪ್ರತಿಭಾವಂತರಿದ್ದಾರೆ ಎನ್ನುವುದು ಒಳ್ಳೆಯ ವಿಚಾರ. ಆಡುವ ಬಳಗವನ್ನು ಆಯ್ಕೆ ಮಾಡುವುದು ನಮಗೆ ಯಾವತ್ತೂ ಸಮಸ್ಯೆ ಎನಿಸಿಲ್ಲ. ಒಬ್ಬರಿಲ್ಲದೇ ಹೋದರೆ ಮತ್ತೊಬ್ಬ ಬ್ಯಾಕ್ ಅಪ್ ಆಟಗಾರರಿರುತ್ತಾರೆ. ಯಾವುದೇ ಆಟಗಾರರಿಗೆ ವಿಶ್ರಾಂತಿ ನೀಡುವಾಗ ಅವರೊಂದಿಗೆ ಯಾಕೆ ಹೊರಗಿಡುತ್ತಿದ್ದೇವೆ ಎಂದು ಸ್ಪಷ್ಟವಾಗಿ ಸಂವಹನ ನಡೆಸುವುದು ಮುಖ್ಯ. ಹಾಗಾಗಿ ನನಗೆ ಇದೊಂದು ತಲೆನೋವು ಎಂದು ಅನಿಸಿಯೇ ಇಲ್ಲ’ ಎಂದು ದ್ರಾವಿಡ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನೀವು ಅವಕಾಶ ಕೊಡದೇ ಇದ್ರೆ ಏನಂತೆ, ನಮಗೆ ವೈಭವ್ ಸೂರ್ಯವಂಶಿ ಸೂಪರ್ ಸ್ಟಾರ್ ಎಂದ ಫ್ಯಾನ್ಸ್ Video

IND vs ENG: ಏನೋ ಮಾಡ್ತಿದ್ದೀಯಾ ಇಶಾನ್... ಮೈದಾನದಲ್ಲೇ ಕಿತ್ತಾಡಿದ ಅಭಿಷೇಕ್ ಶರ್ಮಾ Video

ENG VS IND T20: ಈ ಬಾರಿಯಾದರೂ ವೈಭವ್ ಸೂರ್ಯವಂಶಿ ಆಟ ನೋಡಬೇಕೆಂದು ಕಾದಿದ್ದವರಿಗೆ ಇಂದು ನಿರಾಸೆ

ಜಗನ್ನಾಥನ ಮೂರ್ತಿ ಗಿಫ್ಟ್ ಪಡೆಯುವಾಗ ಹಾರ್ದಿಕ್ ಪಾಂಡ್ಯ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಹೆಂಡ್ತಿ ಇದ್ದಾಳೆ ಬಿಡ್ರೋ... ಅಭಿಮಾನಿಗಳ ಕಾಟಕ್ಕೆ ಬೇಸತ್ತ ಕೆಎಲ್ ರಾಹುಲ್ ಮಾಡಿದ್ದೇನು Video

ಮುಂದಿನ ಸುದ್ದಿ
Show comments