ದ್ರಾವಿಡ್ ಕೋಚ್ ಆದ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ

Webdunia
ಶುಕ್ರವಾರ, 12 ನವೆಂಬರ್ 2021 (08:55 IST)
ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ಹೊಸದಾಗಿ ನೇಮಕಗೊಂಡಿರುವ ರಾಹುಲ್ ದ್ರಾವಿಡ್ ತಂಡ ಕೂಡಿಕೊಳ್ಳುವ ಮೊದಲೇ ಆಟಗಾರರಿಗಿದ್ದ ದೊಡ್ಡ ತಲೆನೋವು ನಿವಾರಿಸಲು ಮುಂದಾಗಿದ್ದಾರೆ.

ಇತ್ತೀಚೆಗೆ ಬಯೋ ಬಬಲ್ ವಾತಾವರಣದಿಂದಾಗಿ ಆಟಗಾರರು ಸಾಕಷ್ಟು ಮಾನಸಿಕವಾಗಿ ಬಳಲುತ್ತಿದ್ದಾರೆ. ಇದು ಪಂದ್ಯದ ಮೇಲೂ ಪರಿಣಾಮ ಬೀರುತ್ತಿದೆ. ಹೀಗಾಗಿ ಆಟಗಾರರ ಕೆಲಸದೊತ್ತಡ ಕಡಿಮೆ ಮಾಡಲು ದ್ರಾವಿಡ್ ಬಿಸಿಸಿಐ ಮುಂದೆ ಹೊಸ ಪ್ರಸ್ತಾಪವಿಟ್ಟಿದ್ದಾರೆ.

ಆಟಗಾರರ ಒತ್ತಡ ಕಡಿಮೆ ಮಾಡಲು ಕೆಲವರಿಗೆ ಆಗಾಗ ವಿಶ್ರಾಂತಿ ನೀಡಿ ರೊಟೇಷನ್ ಪದ್ಧತಿಯಲ್ಲಿ ಆಟಗಾರರನ್ನು ತಂಡಕ್ಕೆ ಆಯ್ಕೆ ಮಾಡುವುದು. ಇದರಿಂದ ಆಟಗಾರರಿಗೆ ಆಗಾಗ ಬ್ರೇಕ್ ಸಿಗುತ್ತದೆ. ಹೊಸದಾಗಿ ಇನ್ನಷ್ಟು ಯುವ ಆಟಗಾರರಿಗೂ ಅವಕಾಶ ಸಿಕ್ಕಂತಾಗುತ್ತದೆ. ಅದರ ಪರಿಣಾಮವೇ ನ್ಯೂಜಿಲೆಂಡ್ ಸರಣಿಗೆ ಪ್ರಮುಖರಿಗೆ ವಿಶ್ರಾಂತಿ ನೀಡಿರುವುದು. ಇನ್ನು ಮುಂದಿನ ದಿನಗಳಲ್ಲಿಯೂ ಇದೇ ರೀತಿ ರೊಟೇಷನ್ ಪದ್ಧತಿ ಜಾರಿಯಲ್ಲಿರಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇದೊಂದು ಕಾರಣಕ್ಕೆ ವಿಶ್ವಕಪ್ ಪೂರ್ತಿ ನನ್ನ ಜೊತೆಗೇ ಇರು ಎಂದು ಪತ್ನಿಗೆ ಹೇಳಿದ್ದರಂತೆ ಸಂಜು ಸ್ಯಾಮ್ಸನ್

ಚೋಟು ವಿಶ್ವಕಪ್ ಗೆದ್ದುಕೊಡ್ತೀಯಾ ಎಂದು ಇಶಾನ್ ಗೆ ಕೇಳಿದ್ದರಂತೆ ಸೂರ್ಯಕುಮಾರ್

ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಮುಂದಿನ ಟಾರ್ಗೆಟ್ ಫಿಕ್ಸ್ ಮಾಡಿದ ಗೌತಮ್ ಗಂಭೀರ್

Video: ಮೈದಾನವೋ, ಬೆಡ್ ರೂಮಾ.. ಟೀಕೆಗೆ ಗುರಿಯಾದ ಹಾರ್ದಿಕ್ ಪಾಂಡ್ಯ, ಗೆಳತಿಯ ವರ್ತನೆ

ಟಿ20 ವಿಶ್ವಕಪ್ ಗೆಲುವಿನ ಬಳಿಕ ರೋಹಿತ್ ಶರ್ಮಾರನ್ನು ಕಾಪಿ ಮಾಡಿದ ಸೂರ್ಯಕುಮಾರ್ ಯಾದವ್ Video

ಮುಂದಿನ ಸುದ್ದಿ
Show comments