Webdunia - Bharat's app for daily news and videos

Install App

ಯಾಕಾದ್ರೂ ಇಂತಹ ಮೈದಾನದಲ್ಲಿ ಅಭ್ಯಾಸ ಪಂದ್ಯ ಮಾಡ್ತಾರೋ: ರಾಹುಲ್ ದ್ರಾವಿಡ್ ಗರಂ

Krishnaveni K
ಸೋಮವಾರ, 3 ಜೂನ್ 2024 (10:52 IST)
ನ್ಯೂಯಾರ್ಕ್: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಮತ್ತು ಬಾಂಗ್ಲಾದೇಶ ನಡುವೆ ನಡೆದ ಅಭ್ಯಾಸ ಪಂದ್ಯದ ಮೈದಾನದ ಬಗ್ಗೆ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಅಸಮಾಧಾನ  ಹೊಂದಿದ್ದಾರೆ.

ಮೊದಲ ಅಭ್ಯಾಸ ಪಂದ್ಯವನ್ನು ಟೀಂ ಇಂಡಿಯಾ ಸುಲಭವಾಗಿ 60 ರನ್ ಗಳಿಂದ ಗೆಲುವು ಕಂಡಿತ್ತು. ಆದರೆ ಈ ಪಂದ್ಯಕ್ಕೆ ನೀಡಲಾದ ಮೈದಾನದ ಪಿಚ್ ಬಗ್ಗೆ ದ್ರಾವಿಡ್ ಅಸಮಾಧಾನ ಹೊಂದಿದ್ದಾರೆ. ಬಿಸಿಸಿಐ ಟಿವಿಗೆ ನೀಡಿದ ಸಂದರ್ಶನದಲ್ಲಿ ದ್ರಾವಿಡ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಕಾರಣ ಮೈದಾನ ತುಂಬಾ ಜಾರುತ್ತಿತ್ತು. ಇದರಿಂದಾಗಿ ಆಟಗಾರರಿಗೆ ಗಾಯವಾಗುವ ಸಾಧ್ಯತೆಯಿತ್ತು. ಮಹತ್ವದ ಟೂರ್ನಮೆಂಟ್ ಸಂದರ್ಭದಲ್ಲಿ ಆಟಗಾರರು ಫಿಟ್ ಆಗಿರುವುದು ಮುಖ್ಯ. ಅಂತಹ ಸಂದರ್ಭದಲ್ಲಿ ಇಂತಹ ಮೈದಾನದಲ್ಲಿ ಆಡುವುದು ಅಪಾಯಕಾರಿ.

ಈ ಬಗ್ಗೆ ಮಾತನಾಡಿರುವ ದ್ರಾವಿಡ್ ‘ಮೈದಾನ ಜಾರುತ್ತಿತ್ತು. ಖಂಡಿತಾ ಆಟಗಾರರಿಗೆ ನಾಳೆ ಮಾಂಸಖಂಡ, ಸ್ನಾಯುಸೆಳೆತ ಸಮಸ್ಯೆ ಎದುರಿಸಬಹುದು. ಹೀಗಾಗಿ ನಾವು ಆಟಗಾರರ ಆರೋಗ್ಯದ ಬಗ್ಗೆ ನಾವು ಗಮನ ಹರಿಸಬೇಕಿದೆ. ಇಂತಹ ಸಂದರ್ಭದಲ್ಲಿಯೂ ನಮ್ಮ ಆಟಗಾರರು ಚೆನ್ನಾಗಿ ಪರಿಸ್ಥಿತಿ ನಿಭಾಯಿಸಿದರು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025 video: ಜುಟ್ಟು ಹಿಡಿದು ಎಳೀತೀನಿ ನಿಂದು.. ದಿಗ್ವೇಶ್ ಮೇಲೆ ಅಭಿಷೇಕ್ ಶರ್ಮಾ ರೋಷ

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಮುಂದಿನ ಸುದ್ದಿ
Show comments