Webdunia - Bharat's app for daily news and videos

Install App

ರಣಜಿ ಪಂದ್ಯದ ವೇಳೆ ಮೈದಾನಕ್ಕೇ ಕಾರು ನುಗ್ಗಿಸಿದ ಕುಡುಕ!

Webdunia
ಶನಿವಾರ, 4 ನವೆಂಬರ್ 2017 (09:46 IST)
ನವದೆಹಲಿ: ಪಂದ್ಯ ನಡೆಯುವ ವೇಳೆ ನೆಚ್ಚಿನ ಕ್ರಿಕೆಟ್ ತಾರೆಯರನ್ನು ನೋಡಲು, ಸ್ಪರ್ಶಿಸಲು ಅಭಿಮಾನಿಗಳು ಮೈದಾನಕ್ಕೆ ನುಗ್ಗಿದ್ದು ನೋಡಿದ್ದೇವೆ. ಆದರೆ ಈ ಘಟನೆ ಅದನ್ನೂ ಮೀರಿದೆ.

 
ದೆಹಲಿ ಮತ್ತು ಉತ್ತರ ಪ್ರದೇಶ ನಡುವೆ ಪಾಲಮ್ ವಾಯುಪಡೆ ಕ್ರೀಡಾಂಗಣದಲ್ಲಿ ನಡೆದ ರಣಜಿ ಪಂದ್ಯದ ವೇಳೆ ಇದ್ದಕ್ಕಿದ್ದಂತೆ ವ್ಯಕ್ತಿಯೊಬ್ಬ ತನ್ನ ವ್ಯಾಗನಾರ್ ಕಾರನ್ನು ಮೈದಾನದೊಳಕ್ಕೆ ನುಗ್ಗಿಸಿದ್ದಾನೆ!

ಈತ ಕುಡಿದು ವಾಹನ ಚಲಾಯಿಸಿದ್ದ ಎನ್ನಲಾಗಿದೆ. ಈ ರೀತಿ ಪಂದ್ಯ ನಡೆಯುವಾಗ ವಾಹನವೇ ಮೈದಾನದೊಳಕ್ಕೆ ನುಗ್ಗಿದಂತಹ ಗಂಭೀರ ಪ್ರಕರಣ ನಡೆದಿದ್ದು ಇದೇ ಮೊದಲು. ಇದೀಗ ಅಧಿಕಾರಿಗಳ ವಿರುದ್ಧ ಭಾರೀ ಟೀಕೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments