ರವಿಚಂದ್ರನ್ ಅಶ್ವಿನ್ ಮತ್ತೆ ಕಡೆಗಣನೆ

Webdunia
ಶುಕ್ರವಾರ, 13 ಆಗಸ್ಟ್ 2021 (12:05 IST)
ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ರನ್ನು ತಂಡದಿಂದ ಹೊರಗಿಟ್ಟಾಗ ಫ್ಯಾನ್ಸ್ ಗರಂ ಆಗಿದ್ದರು.


ಆದರೆ ಎರಡನೇ ಟೆಸ್ಟ್ ನಲ್ಲಾದರೂ ಅವಕಾಶ ಸಿಗಬಹುದು ಎಂದು ಕಾದಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಎರಡನೇ ಟೆಸ್ಟ್ ನಲ್ಲೂ ಅಶ್ವಿನ್ ರನ್ನು ಹೊರಗಿಡಲಾಗಿದ್ದು, ಏಕೈಕ ಸ್ಪಿನ್ನರ್ ಆಗಿ ರವೀಂದ್ರ ಜಡೇಜಾಗೆ ಅವಕಾಶ ನೀಡಲಾಗಿದೆ.

ಇಂಗ್ಲೆಂಡ್ ಹೇಳಿ ಕೇಳಿ ವೇಗಿಗಳಿಗೆ ಹೇಳಿ ಮಾಡಿಸಿದ ಪಿಚ್ ನಿರ್ಮಿಸುತ್ತದೆ. ಇದೇ ಕಾರಣಕ್ಕೆ ವೇಗಿಗಳಿಗೆ ಮಣೆ ಹಾಕಲಾಗಿದೆ. ಆದರೆ ಹಿರಿಯ, ಅನುಭವಿ ಆಟಗಾರನನ್ನು ಹೊರಗಿಟ್ಟು ಅಭಿಮಾನಿಗಳಿಗೆ ಇಷ್ಟವಾಗಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

FIFA World Cup: ಅರ್ಜೆಂಟೀನಾ ನಿರೀಕ್ಷೆಯೆಲ್ಲಾ ಭಗ್ನವಾಯ್ತು: ಸ್ಪೇನ್ ಹೊಸ ವಿಶ್ವಚಾಂಪಿಯನ್

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಮುಂದಿನ ಸುದ್ದಿ
Show comments