Webdunia - Bharat's app for daily news and videos

Install App

ರವೀಂದ್ರ ಜಡೇಜಾಗೆ ಕ್ಯಾಪ್ಟನ್ ಆಗಲು ನಾಲಾಯಕ್ಕು ಎಂದ ಫ್ಯಾನ್ಸ್

Webdunia
ಭಾನುವಾರ, 10 ಏಪ್ರಿಲ್ 2022 (08:10 IST)
ಮುಂಬೈ: ಐಪಿಎಲ್ 2022 ರಲ್ಲಿ ಮೊದಲ ಬಾರಿಗೆ ನಾಯಕರಾಗಿ ತಂಡವನ್ನು ಮುನ್ನಡೆಸುತ್ತಿರುವ ಸಿಎಸ್ ಕೆ ನಾಯಕ ರವೀಂದ್ರ ಜಡೇಜಾಗೆ ಟೀಕೆಯ ಸುರಿಮಳೆಯಾಗಿದೆ.

ಇದುವರೆಗೆ ಆಡಿದ ನಾಲ್ಕೂ ಪಂದ್ಯಗಳನ್ನು ಸಿಎಸ್ ಕೆ ಸೋತಿದೆ. ಇದು ಅಭಿಮಾನಿಗಳ ಹತಾಶೆ ಹೆಚ್ಚಲು ಕಾರಣವಾಗಿದೆ. ನಿನ್ನೆ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯವನ್ನೂ 8 ವಿಕೆಟ್ ಗಳಿಂದ ಹಾಲಿ ಚಾಂಪಿಯನ್ನರು ಸೋತ ಬಳಿಕ ಫ್ಯಾನ್ಸ್ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರವೀಂದ್ರ ಜಡೇಜಾ ಉತ್ತಮ ಆಟಗಾರನಾಗಿರಬಹುದು. ಆದರೆ ನಾಯಕನಾಗಲು ನಾಲಾಯಕ್ಕು ಎಂದು ಫ್ಯಾನ್ಸ್ ಜರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments