ಅಶ್ವಿನ್ ಗೆ ನೋವು ಮಾಡಿದ್ದಕ್ಕೆ ಪಶ್ಚಾತ್ತಾಪವಿಲ್ಲ ಎಂದ ರವಿಶಾಸ್ತ್ರಿ

Webdunia
ಶುಕ್ರವಾರ, 24 ಡಿಸೆಂಬರ್ 2021 (09:13 IST)
ಮುಂಬೈ: 2019 ರ ಸಿಡ್ನಿ ಟೆಸ್ಟ್ ನಲ್ಲಿ ತಮ್ಮನ್ನು ಆಡುವ ಬಳಗದಿಂದ ಹೊರಗಿಟ್ಟು ಕುಲದೀಪ್ ಯಾದವ್ ರನ್ನು ಹೊಗಳಿದ್ದಕ್ಕೆ ತನಗೆ ನೋವಾಗಿತ್ತು ಎಂದು ಹೇಳಿಕೆ ನೀಡಿದ್ದ ರವಿಚಂದ್ರನ್ ಅಶ್ವಿನ್ ಗೆ ಮಾಜಿ ಕೋಚ್ ರವಿಶಾಸ್ತ್ರಿ ತಿರುಗೇಟು ನೀಡಿದ್ದಾರೆ.

ನನ್ನ ಎದುರೇ ಕುಲದೀಪ್ ಯಾದವ್ ವಿದೇಶದಲ್ಲಿ ಭಾರತದ ನಂ.1 ಸ್ಪಿನ್ನರ್ ಎಂದಾಗ ನನಗೆ ಆಘಾತವಾಗಿತ್ತು. ನನ್ನನ್ನು ಯಾರೂ ಬೆಂಬಲಿಸುತ್ತಿಲ್ಲ ಎನಿಸಿತು ಎಂದು ರವಿಶಾಸ್ತ್ರಿ ವಿರುದ್ಧ ಇತ್ತೀಚೆಗೆ ಅಸಮಾಧಾನ ಹೊರಹಾಕಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ರವಿಶಾಸ್ತ್ರಿ ‘ಒಂದು ವೇಳೆ ನನ್ನ ಹೇಳಿಕೆಯಿಂದ ಅಶ್ವಿನ್ ಗೆ ಅಂದು ನೋವಾಗಿದ್ದರೆ ನನಗೆ ಸಂತೋಷ. ನನ್ನ ಕೆಲಸ ಬೆಣ್ಣೆ ಹಚ್ಚುವುದು ಮಾತ್ರವಾಗಿರಲಿಲ್ಲ. ಆವತ್ತು ಕುಲದೀಪ್ ಯಾದವ್ ಅತ್ಯುತ್ತಮ ಫಾರ್ಮ್ ನಲ್ಲಿದ್ದರು. ಹೀಗಾಗಿ ಅವರಿಗೆ ಅವಕಾಶ ಕೊಡಲಾಯಿತು. ಒಬ್ಬ ಕೋಚ್ ನಿಮ್ಮ ಬಗ್ಗೆ ಏನಾದರೂ ಹೇಳಿದರೆ ಮನೆಗೆ ಹೋಗಿ ಅಳುತ್ತಾ ಕೂರಬೇಕೇ? ಅದನ್ನು ತಪ್ಪು ಎಂದು ಪ್ರೂವ್ ಮಾಡಲು ನೀವು ಸಾಧಿಸಿ ತೋರಿಸಬೇಕು’ ಎಂದು ಅಶ್ವಿನ್ ಗೆ ಕುಟುಕಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪುತ್ರ ಅಕಾಯ್ ಕೈ ಹಿಡಿದು ಲಂಡನ್ ಬೀದಿಯಲ್ಲಿ ಸುತ್ತಾಡುತ್ತಿರುವ ವಿರಾಟ್ ಕೊಹ್ಲಿ Video

T20 WC: ಟೀಂ ಇಂಡಿಯಾ ಗೆಲುವಿಗೆ ಆ ಎರಡು ಶಾಟ್ ಕಾರಣ, ಯಾರೂ ಅದರ ಬಗ್ಗೆ ಮಾತಾಡಲ್ಲ ಎಂದು ಬೇಸರಿಸಿದ ಜಸ್ಪ್ರೀತ್ ಬುಮ್ರಾ

T20 WC: ಟೀಂ ಇಂಡಿಯಾಗೆ ಸೆಮಿಫೈನಲ್ ನಲ್ಲಿ ಯಾರು ಎದುರಾಳಿ, ಯಾವಾಗ ಇಲ್ಲಿದೆ ವಿವರ

T20 WC: ಅಭಿಷೇಕ್ ಬಿಟ್ಟು ಸಂಜು ಹಾಕ್ಲಾ ಎಂದಿದ್ದ ಸೂರ್ಯಕುಮಾರ್ ಯಾದವ್: ಇದೀಗ ಫುಲ್ ಟ್ರೋಲ್

Ind vs WI, T20 WC: ಟೀಕೆಗಳಿಗೆ ಅಬ್ಬರದ ಬ್ಯಾಟಿಂಗ್‌ನಿಂದಲೇ ಉತ್ತರಿಸಿದ ಸಂಜು ಸ್ಯಾಮ್ಸನ್‌

ಮುಂದಿನ ಸುದ್ದಿ
Show comments