Webdunia - Bharat's app for daily news and videos

Install App

ಆರ್ ಸಿಬಿ ಅನ್ ಬಾಕ್ಸ್ ನಲ್ಲಿ ಇಂದು ಸ್ಮೃತಿ ಮಂಧಾನ ಪಡೆಯೇ ಆಕರ್ಷಣೆ

Krishnaveni K
ಮಂಗಳವಾರ, 19 ಮಾರ್ಚ್ 2024 (12:26 IST)
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ಐಪಿಎಲ್ ಆರಂಭಕ್ಕೆ ಮುನ್ನ ಅಭಿಮಾನಿಗಳೊಂದಿಗೆ ಕೆಲವು ಕಾಲ ಕಳೆಯಲಿದೆ. ಇಂದು ಚಿನ್ನಸ್ವಾಮಿ ಮೈದಾನದಲ್ಲಿ ಆರ್ ಸಿಬಿ ಅನ್ ಬಾಕ್ಸ್ ಕಾರ್ಯಕ್ರಮ ನಡೆಯಲಿದೆ.

ಈ ಬಾರಿ ಆರ್ ಸಿಬಿ ಫ್ರಾಂಚೈಸಿ ಮತ್ತು ಅಭಿಮಾನಿಗಳಿಗೆ ಸಂಭ್ರಮಿಸಲು ಕಾರಣ ಹೆಚ್ಚಾಗಿದೆ. ಮಹಿಳೆಯರ ಪ್ರೀಮಿಯರ್ ಲೀಗ್ ನಲ್ಲಿ ಸ್ಮೃತಿ ಮಂಧಾನ ಪಡೆ ಚಾಂಪಿಯನ್ ಆಗಿರುವುದು ಆರ್ ಸಿಬಿ ಸಂಭ್ರಮ ಹೆಚ್ಚಲು ಕಾರಣವಾಗಿದೆ. ಡಬ್ಲ್ಯುಪಿಎಲ್ ಚಾಂಪಿಯನ್ನರನ್ನು ಬರಮಾಡಿಕೊಳ್ಳಲು ಚಿನ್ನಸ್ವಾಮಿ ಪ್ರೇಕ್ಷಕರು ಕಾದಿದ್ದಾರೆ.

ಸ್ಮೃತಿ ಮಂಧಾನ ಹಾಗೂ ಆರ್ ಸಿಬಿ ಮಹಿಳಾ ತಂಡಕ್ಕೆ ಇಂದು ಮೈದಾನದಲ್ಲಿ ಅಭಿನಂದನೆ ಕಾರ್ಯಕ್ರಮವಿರಲಿದೆ. ಜೊತೆಗೆ ವಿರಾಟ್ ಕೊಹ್ಲಿ, ಫಾ ಡು ಪ್ಲೆಸಿಸ್ ಸೇರಿದಂತೆ ಐಪಿಎಲ್ ತಂಡವೂ ಮೈದಾನದಲ್ಲಿರಲಿದೆ. ಇದು ಅಭಿಮಾನಿಗಳ ಪಾಲಿಗೆ ನಿಜಕ್ಕೂ ಹಬ್ಬವಾಗಲಿದೆ.

ಜೊತೆಗೆ ಅಭಿಮಾನಿಗಳ ಖುಷಿ ಹೆಚ್ಚಿಸಲು ಕನ್ನಡಿಗ ರಘು ದೀಕ್ಷಿತ್ ಸೇರಿದಂತೆ ಖ್ಯಾತ ಗಾಯಕರಿಂದ ಲೈವ್ ಶೋ ಕೂಡಾ ಇರಲಿದೆ. ಈಗಾಗಲೇ ಆರ್ ಸಿಬಿ ಅನ್ ಬಾಕ್ಸ್ ಕಾರ್ಯಕ್ರಮಕ್ಕೆ ಟಿಕೆಟ್ ಗಳು ಸೋಲ್ಡ್ ಔಟ್ ಆಗಿದ್ದು, ಅಭಿಮಾನಿಗಳಿಂದ ಮೈದಾನ ಭರ್ತಿಯಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಪಂದ್ಯ ನಿಂತ್ರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಿರಾಕಲ್‌ಗೆ ಕೊಹ್ಲಿ ಅಭಿಮಾನಿಗಳು ಫುಲ್ ಖುಷ್‌, Video Viral

ಮುಂದಿನ ಸುದ್ದಿ
Show comments