Webdunia - Bharat's app for daily news and videos

Install App

ಬಿಡುವು ನೀಡಿದ ಮಳೆರಾಯ, RCB vs PBKS ಪಂದ್ಯಾಟ ಶುರು

Sampriya
ಶುಕ್ರವಾರ, 18 ಏಪ್ರಿಲ್ 2025 (21:54 IST)
Photo Credit X
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯಾಟದಲ್ಲಿ ಆರ್‌ಸಿಬಿ ವಿರುದ್ಧ ಪಂಜಾಬ್ ಕಿಂಗ್ಸ್‌ ಟಾಸ್‌ ಗೆದ್ದಿದೆ. ನಾಯಕ ಶ್ರೇಯಸ್ ಅಯ್ಯರ್ ಅವರು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

 ಮಳೆಯ ಹಿನ್ನೆಲೆ ಕೆಲ ಗಂಟೆ ಪಂದ್ಯಾಟ ವಿಳಂವವಾಯಿತು. ಈ ಹಿನ್ನೆಲೆ 20ಓವರ್‌ಗಳ ಪಂದ್ಯಾಟವನ್ನು 14ಓವರ್‌ಗಳಿಗೆ ಕಡಿತಗೊಳಿಸಲಾಗದೆ.   ಮೂವರು ಬೌಲರ್‌ಗಳು ಗರಿಷ್ಠ ತಲಾ 4 ಓವರ್‌ಗಳನ್ನು ಮತ್ತು 1 ಬೌಲರ್ ಉಳಿದ 2 ಓವರ್‌ಗಳನ್ನು ಬೌಲ್ ಮಾಡಬಹುದು.

ಟಾಸ್ ನಡೆಸುವ ಮುನ್ನವೇ ತುಂತುರು ಮಳೆಯಿಂದ ನಿಗದಿಯಾದ ಸಮಯದಲ್ಲಿ ಪಂದ್ಯಾಟ ಆರಂಭಗೊಳ್ಳಲಿಲ್ಲ. ಉತ್ತಮ ಆರಂಭದೊಂದಿಗೆ ಐಪಿಎಲ್‌ 18ನೇ ಆವೃತ್ತಿಯನ್ನು ಆರಂಭಿಸಿದ ಆರ್‌ಸಿಬಿ 6 ಪಂದ್ಯಾಟಗಳಲ್ಲಿ ನಾಲ್ಕು ಗೆಲುವು ಸಾಧಿಸಿದೆ.

ತವರಿನಲ್ಲಿ ನಡೆದ ಎರಡು ಪಂದ್ಯಾಟಗಳಲ್ಲೂ ಆರ್‌ಸಿಬಿ ಸೋಲು ಅನುಭವಿಸಿತು.  ಅಂತಿಮವಾಗಿ ತವರು ಮೈದಾನದಲ್ಲಿ ತಮ್ಮ ಸೋಲಿನ ಸರಣಿಯನ್ನು ಮುರಿಯಲು ಆಶಿಸುತ್ತಿರುವ ಆರ್‌ಸಿಬಿ, ಇದೀಗ ಗ್ರೌಂಡ್‌ಗೆ ಇಳಿದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments