ಮತ್ತೆ ಅಭ್ಯಾಸಕ್ಕೆ ಮರಳಿದ ರಿಷಬ್ ಪಂತ್! ವಿಶ್ವಕಪ್ ಗೆ ತಂಡಕ್ಕೆ ವಾಪಸ್?

Webdunia
ಗುರುವಾರ, 1 ಜೂನ್ 2023 (08:30 IST)
Photo Courtesy: Twitter
ಬೆಂಗಳೂರು: ರಸ್ತೆ ಅಪಘಾತದಿಂದಾಗಿ ಕಾಲು ಮುರಿತಕ್ಕೊಳಗಾಗಿದ್ದ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟಿಗ ರಿಷಬ್ ಪಂತ್ ಈಗ ಅಭ್ಯಾಸಕ್ಕೆ ಮರಳಿದ್ದಾರೆ.

ಅವಧಿಗೂ ಮುನ್ನವೇ ರಿಷಬ್ ಚೇತರಿಸಿಕೊಳ್ಳುತ್ತಿರುವುದು ಖುಷಿಯ ಸಂಗತಿಯಾಗಿದೆ. ಅವರ ಆರೋಗ್ಯದ ಬಗ್ಗೆ ಲೇಟೆಸ್ಟ್ ಅಪ್ ಡೇಟ್ ಕೊಟ್ಟಿರುವ ಬಿಸಿಸಿಐ ಎರಡನೇ ಬಾರಿ ಶಸ್ತ್ರಚಿಕಿತ್ಸೆ ಅಗತ್ಯವಿಲ್ಲವೆಂದು ವೈದ್ಯರು ತಿಳಿಸಿದ್ದಾಗಿ ಮಾಹಿತಿ ನೀಡಿದೆ.

ಇದೀಗ ರಿಷಬ್, ಶಿಖರ್ ಧವನ್ ಬೆಂಗಳೂರಿನ ಎನ್ ಸಿಎಯಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಫೋಟೋಗಳು ವೈರಲ್ ಆಗಿವೆ. ಕೆಲವು ದಿನಗಳ ಹಿಂದಷ್ಟೇ ರಿಷಬ್ ಊರುಗೋಲಿನ ಸಹಾಯವಿಲ್ಲದೇ ನಡೆದಾಡುವ ಮಟ್ಟಿಗೆ ಚೇತರಿಸಿಕೊಂಡಿದ್ದರು. ನಿರೀಕ್ಷೆಗೂ ಮೀರಿ ರಿಷಬ್ ಚೇತರಿಸಿಕೊಂಡಿರುವುದು ಖುಷಿಯ ವಿಚಾರವಾಗಿದ್ದು, ಅವರು ವಿಶ್ವಕಪ್ ವೇಳೆಗೆ ತಂಡಕ್ಕೆ ವಾಪಸ್ ಆದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ–ಇಂಗ್ಲೆಂಡ್‌ ನಿರ್ಣಾಯಕ ಪಂದ್ಯಕ್ಕೆ ಲಾರ್ಡ್ಸ್‌ ಸಜ್ಜು: ರೋಹಿತ್‌ ಶರ್ಮಾ ಆಟದತ್ತ ಎಲ್ಲರ ಚಿತ್ತ

ಫಿಫಾ ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಎಂಬಾಪೆ: ಮೆಸ್ಸಿ ದಾಖಲೆ ಉಡೀಸ್‌ ಮಾಡಿದ ಫ್ರಾನ್ಸ್‌ ತಾರೆ

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

19 ವರ್ಷಗಳ ಹಿಂದೆ ಸ್ನಾನ ಮಾಡಿದ್ದ ಮಗುವಿನ ವಿರುದ್ಧವೇ ಸೆಣಸಾಟಕ್ಕೆ ಸಜ್ಜಾದ ಲಯೊನೆಲ್‌ ಮೆಸ್ಸಿ

IND vs ENG: ಇದೊಂದು ವಿಡಿಯೋವೇ ರೋಹಿತ್ ಶರ್ಮಾ ನಿವೃತ್ತಿಯ ಸುಳಿವು ನೀಡಿರೋದು Video

ಮುಂದಿನ ಸುದ್ದಿ
Show comments