Webdunia - Bharat's app for daily news and videos

Install App

ಆರ್ ಸಿಬಿಯಲ್ಲಿ ಇಲ್ಲಿನವರಿಗೆ ಅವಕಾಶವೇ ಕೊಡಲ್ಲ ಎಂದ ರಾಬಿನ್ ಉತ್ತಪ್ಪ

Webdunia
ಬುಧವಾರ, 27 ಡಿಸೆಂಬರ್ 2023 (12:59 IST)
Photo Courtesy: Twitter
ಬೆಂಗಳೂರು: ಚಿನ್ನಸ್ವಾಮಿ ಮೈದಾನದಲ್ಲಿ ಕೆಸಿಸಿ ಟೂರ್ನಿಯಲ್ಲಿ ಪಾಲ್ಗೊಂಡಿದ್ದ ಕರ್ನಾಟಕ ಮೂಲದ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅಭಿಮಾನಿಗಳೊಂದಿಗೆ ಮಾತನಾಡಿದ ವಿಡಿಯೋವೊಂದು ಈಗ ಸಖತ್ ವೈರಲ್ ಆಗಿದೆ.

ಕೆಸಿಸಿ ಟೂರ್ನಿ ನೋಡಲು ಬಂದಿದ್ದ ಅಭಿಮಾನಿಗಳು ಬೌಂಡರಿ ಗೆರೆ ಬಳಿ ಫೀಲ್ಡಿಂಗ್ ಮಾಡುತ್ತಿದ್ದ ರಾಬಿನ್ ಉತ್ತಪ್ಪರನ್ನು ಮಾತನಾಡಿಸಿದರು. ‘ಉತ್ತಪ್ಪ ಆರ್ ಸಿಬಿಗೆ ಬಾ’ ಎಂದು ಅಭಿಮಾನಿಗಳು ಕರೆದಿದ್ದಾರೆ.

ಅದನ್ನು ಕೇಳಿಸಿಕೊಂಡು ಗ್ಯಾಲರಿ ಬಳಿ ಬಂದ ರಾಬಿನ್ ಉತ್ತಪ್ಪ ನಗುತ್ತಲೇ  ಆರ್ ಸಿಬಿಯಲ್ಲಿ ಇಲ್ಲಿನವರನ್ನು ಸೇರಿಸಿಕೊಳ್ಳಲ್ಲ ಎಂದು ಉತ್ತರಿಸಿದ್ದಾರೆ. ಅವರ ಪ್ರತಿಕ್ರಿಯೆ ಈಗ ವೈರಲ್ ಆಗಿದೆ.

ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕನ್ನಡಿಗರು ಇರುವುದೇ ಅಪರೂಪ. ಕನ್ನಡಿಗರನ್ನು ಕಡೆಗಣಿಸಲಾಗುತ್ತದೆ ಎಂಬ ಆರೋಪವೂ ಇದೆ. ಇದೀಗ ಉತ್ತಪ್ಪ ನಗುತ್ತಲೇ ಈ ರೀತಿ ಹೇಳಿದರೂ ಇದೇ ವಾಸ್ತವ ಎಂದು ಒಪ್ಪಿಕೊಳ್ಳಲೇಬೇಕು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments