Webdunia - Bharat's app for daily news and videos

Install App

ಟೆಸ್ಟ್ ಗೆ ರೋಹಿತ್ ಗೈರು, ಏಕದಿನಕ್ಕೆ ಕೊಹ್ಲಿ ಗೈರು: ಟೀಂ ಇಂಡಿಯಾದಲ್ಲಿ ಮುಸುಕಿನ ಗುದ್ದಾಟ?

Webdunia
ಬುಧವಾರ, 15 ಡಿಸೆಂಬರ್ 2021 (08:54 IST)
ಮುಂಬೈ: ದ.ಆಫ್ರಿಕಾ ಸರಣಿಗೆ ಮೊದಲು ಟೀಂ ಇಂಡಿಯಾ ಸೀಮಿತ ಓವರ್ ಗಳ ನಾಯಕತ್ವದ ಸಂಪೂರ್ಣ ಹೊಣೆ ರೋಹಿತ್ ಶರ್ಮಾಗೆ ನೀಡಿದ್ದು ಕೊಹ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಆದರೆ ಕೊಹ್ಲಿ ಟೆಸ್ಟ್ ತಂಡದ ನಾಯಕರಾಗಿದ್ದಾರೆ. ದ.ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಮುನ್ನ ಗಾಯಗೊಂಡಿರುವ ಸೀಮಿತ ಓವರ್ ಗಳ ನಾಯಕ ರೋಹಿತ್ ಶರ್ಮಾ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ.

ಇನ್ನೊಂದೆಡೆ ವಿರಾಟ್ ಕೊಹ್ಲಿ ಏಕದಿನ ಸರಣಿಗೆ ಅಲಭ್ಯರಾಗುವುದಾಗಿ ಬಿಸಿಸಿಐಗೆ ಹೇಳಿದ್ದಾರೆ ಎನ್ನಲಾಗಿದೆ. ಜನವರಿಯಲ್ಲಿ ಕೊಹ್ಲಿ ಪುತ್ರಿ ಜನ್ಮದಿನವಿದೆ. ಜೊತೆಗೆ ಅನುಷ್ಕಾ ಜನ್ಮದಿನವಿದೆ. ಇವೆರಡು ಕಾರಣಕ್ಕೆ ಕುಟುಂಬದ ಜೊತೆ ಕಾಲ ಕಳೆಯಲು ಕೊಹ್ಲಿ ಏಕದಿನ ಸರಣಿಯಿಂದ ಹೊರ ನಡೆಯುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಹಾಗಿದ್ದರೂ ಇದು ನೆಪ ಮಾತ್ರ. ನಿಜವಾಗಿ ಕೊಹ್ಲಿಯ ನಿರ್ಧಾರದ ಹಿಂದೆ ಅಸಮಾಧಾನವೂ ಕಾರಣ ಎನ್ನುವ ಮಾತೂ ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments