ಏಷ್ಯಾ ಕಪ್ ಕ್ರಿಕೆಟ್: ರೋಹಿತ್ ಶರ್ಮಾ ದುರ್ವರ್ತನೆಗೆ ಭಾರೀ ಟೀಕೆ

Webdunia
ಬುಧವಾರ, 7 ಸೆಪ್ಟಂಬರ್ 2022 (09:10 IST)
ದುಬೈ: ಶ್ರೀಲಂಕಾ ವಿರುದ್ಧ ಏಷ್ಯಾ ಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ದುರ್ವರ್ತನೆ ಈಗ ಭಾರೀ ಟೀಕೆಗೆ ಗುರಿಯಾಗಿದೆ.

ಭುವನೇಶ್ವರ್ ಕುಮಾರ್ ಕ್ಯಾಚ್ ಬಿಟ್ಟಾಗ ಸಿಟ್ಟಿನಿಂದ ಬಳಿ ಹೋದ ರೋಹಿತ್ ಬಾಲ್ ನ್ನು ಭುವಿ ಬಳಿ ಕಾಲಿನಿಂದ ಒದ್ದು ಕೆಂಗಣ್ಣು ಬೀರಿದರು. ಅವರು ಈ ರೀತಿ ವರ್ತಿಸಿದ್ದು ನೋಡಿ ನೆಟ್ಟಿಗರು ಕಿಡಿ ಕಾರಿದ್ದು, ಒಬ್ಬ ನಾಯಕನ ಲಕ್ಷಣ ಇದಲ್ಲ. ಇತ್ತೀಚೆಗಿನ ದಿನಗಳಲ್ಲಿ ರೋಹಿತ್ ಮೈದಾನದಲ್ಲಿ ಎಲ್ಲೆ ಮೀರಿ ವರ್ತಿಸುವುದು ಜಾಸ್ತಿಯಾಗುತ್ತಿದೆ ಎಂದಿದ್ದಾರೆ.

ಇದಕ್ಕೂ ಮೊದಲು ಪಾಕ್ ವಿರುದ್ಧದ ಪಂದ್ಯದಲ್ಲಿ ಅರ್ಷ್ ದೀಪ್ ಸಿಂಗ್ ಕ್ಯಾಚ್ ಬಿಟ್ಟಾಗ ರೋಹಿತ್ ಕಿರುಚಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಕಳಪೆ ಮೊತ್ತಕ್ಕೆ ಔಟಾದ ರಿಷಬ್ ಪಂತ್ ಗೆ ಡ್ರೆಸ್ಸಿಂಗ್ ರೂಂನಲ್ಲಿ ಕೂಗಾಡಿದ್ದರು. ಇದೆಲ್ಲಾ ಅವರ ಹತಾಶೆಯನ್ನು ಎತ್ತಿ ತೋರಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಮುಂದಿನ ಸುದ್ದಿ
Show comments