Webdunia - Bharat's app for daily news and videos

Install App

ಕಳಪೆ ಫಾರ್ಮ್ ನಲ್ಲಿದ್ದರೂ ಸೂರ್ಯಕುಮಾರ್ ಗೆ ಇನ್ನೊಂದು ಚಾನ್ಸ್?

Webdunia
ಸೋಮವಾರ, 20 ಮಾರ್ಚ್ 2023 (10:00 IST)
Photo Courtesy: Twitter
ಮುಂಬೈ: ರನ್ ಬರಗಾಲ ಎದುರಿಸುತ್ತಿರುವ ಟೀಂ ಇಂಡಿಯಾ ಮಧ‍್ಯಮ ಕ್ರಮಾಂಕದ ಬ್ಯಾಟಿಗ ಸೂರ್ಯಕುಮಾರ್ ಯಾದವ್ ಸಾಕಷ್ಟು ಟೀಕೆಗೊಳಗಾಗಿದ್ದಾರೆ.

ಹೀಗಾಗಿ ಸೂರ್ಯರನ್ನು ಮುಂದಿನ ಪಂದ್ಯದಿಂದ ಡ್ರಾಪ್ ಮಾಡಿ ಸಂಜು ಸ್ಯಾಮ್ಸನ್ ಗೆ ಅವಕಾಶ ನೀಡಬೇಕು ಎಂಬ ಕೂಗು ಕೇಳಿಬಂದಿದೆ. ಇದೇ ಪ್ರಶ್ನೆಯನ್ನು ನಾಯಕ ರೋಹಿತ್ ಶರ್ಮಾ ಮುಂದಿಟ್ಟಾಗ ಅವರು ಪ್ರತಿಕ್ರಿಯಿಸಿದ್ದು ಹೀಗೆ.

‘ಶ್ರೇಯಸ್ ಯಾವಾಗ ವಾಪಸಾಗುತ್ತಾರೆ ಎಂದು ನಮಗೆ ಗೊತ್ತಿಲ್ಲ. ಸದ್ಯಕ್ಕೆ ಆ ಸ್ಥಾನ ಖಾಲಿಯಿದೆ, ಅಲ್ಲಿ ಸೂರ್ಯ ಆಡುತ್ತಿದ್ದಾರೆ. ಸೂರ್ಯ ತಮ್ಮ ಸಾಮರ್ಥ್ಯವೇನೆಂದು ಈಗಾಗಲೇ ಸಾಬೀತುಪಡಿಸಿದ್ದಾರೆ. ಹೀಗಾಗಿ ಅವರಿಗೆ ಅವಕಾಶ ಸಿಗಲಿದೆ. ಸೂರ್ಯಗೆ ತಾನು ಕೊಂಚ ರನ್ ಗಳಿಸಬೇಕು ಎಂದು ಮನದಟ್ಟಾಗಿದೆ. ಸಾಮರ್ಥ್ಯವಿರುವವರಿಗೆ ಮತ್ತಷ್ಟು ಅವಕಾಶ ನೀಡಬೇಕು’ ಎಂದಿದ್ದಾರೆ. ಹೀಗಾಗಿ ಸೂರ್ಯಗೆ ಮತ್ತೊಂದು ಚಾನ್ಸ್ ಸಿಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments