Webdunia - Bharat's app for daily news and videos

Install App

ಐಪಿಎಲ್: ಫೈನಲ್ ಪಂದ್ಯಕ್ಕೆಂದು ಟಿಕೆಟ್ ಬುಕ್ ಮಾಡಿದ್ದ ಕೆಕೆಆರ್ ಮಾಲಿಕ ಶಾರುಖ್ ಖಾನ್!

Webdunia
ಭಾನುವಾರ, 27 ಮೇ 2018 (09:31 IST)
ನವದೆಹಲಿ: ಈ ಬಾರಿಯ ಐಪಿಎಲ್ ಫೈನಲ್ ಪಂದ್ಯಕ್ಕೆ ತಮ್ಮ ಕೋಲ್ಕೊತ್ತಾ ನೈಟ್ ರೈಡರ್ಸ್ ಬಂದೇ ಬರುತ್ತದೆಂಬ ಭರವಸೆಯಲ್ಲಿದ್ದ ಮಾಲಿಕ, ನಟ ಶಾರುಖ್ ಖಾನ್ ಈಗಾಗಲೇ ವಿಮಾನ ಟಿಕೆಟ್ ಕೂಡಾ ಬುಕ್ ಮಾಡಿದ್ದರಂತೆ.

ಆದರೆ ಆಗಿದ್ದೇ ಇನ್ನೊಂದು. ಕೆಕೆಆರ್ ಸೆಮಿಫೈನಲ್ ನಲ್ಲಿ ಹೈದರಾಬಾದ್ ವಿರುದ್ಧ ಮುಗ್ಗರಿಸಿತು. ಇದರಿಂದಾಗಿ ಶಾರುಖ್ ಇದೀಗ ಫೈನಲ್ ಗೆ ಹೋಗುವ ಮೂಡ್ ನಲ್ಲಿ ಇಲ್ಲ. ಟಿಕೆಟ್ ರದ್ದು ಮಾಡುತ್ತೇನೆಂದು ಶಾರುಖ್ ಹೇಳಿಕೊಂಡಿದ್ದಾರೆ. ಅದರ ಜತೆಗೆ ತಮ್ಮ ತಂಡಕ್ಕೆ ಧನ್ಯವಾದವನ್ನೂ ತಿಳಿಸಿದ್ದಾರೆ.

‘ಇಷ್ಟು ದಿನ ಮನರಂಜಿಸಿದ್ದಕ್ಕಾಗಿ ಧನ್ಯವಾದಗಳು. ಎಲ್ಲರೂ ಚೆನ್ನಾಗಿ ಆಡಿದ್ದೀರಿ. ನಾನು ನಗುತ್ತಲೇ ಇರುತ್ತೇನೆ’ ಎಂದು ಶಾರುಖ್ ಟ್ವೀಟ್ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೆಕೆಆರ್ ಆಟಗಾರ ಕ್ರಿಸ್ ಲಿನ್ ನಿಮ್ಮಂಥಾ ಮಾಲಿಕ ನಮಗೆ ಸಿಕ್ಕಿರುವುದೇ ಸೌಭಾಗ್ಯ. ನಮಗಾಗಿ ಎರಡು ತಿಂಗಳು ಮೀಸಲಿಟ್ಟಿದ್ದಕ್ಕೆ ಧನ್ಯವಾದಗಳು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಟೀಂ ಇಂಡಿಯಾ ಸಹಾಯಕ ಸಿಬ್ಬಂದಿ ವಿಕೆಟ್ ಪತನ: ಗೌತಮ್ ಗಂಭೀರ್ ಆಪ್ತ ರಾಜೀನಾಮೆ

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಮುಂದಿನ ಸುದ್ದಿ
Show comments